|

ಮುಂಬಯಿ – ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ನಗರಸಭೆ ಮತ್ತು ನಗರ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳು ನಡೆದವು. ಅನೇಕ ಸ್ಥಳಗಳಲ್ಲಿ ಮತದಾನವು ಸುಗಮವಾಗಿ ನಡೆಯಿತು; ಆದರೆ ಕೆಲವು ಸ್ಥಳಗಳಲ್ಲಿ ಗೊಂದಲ, ವಿವಾದ ಮತ್ತು ಹೊಡೆದಾಟಗಳು ನಡೆದು ಮತದಾನಕ್ಕೆ ಕಳಂಕ ತಂದವು. ಅಕಲೂಜ (ಸೋಲಾಪುರ ಜಿಲ್ಲೆ), ಹಿಂಗೋಲಿ, ಬೀಡ, ವಾಶಿಮ, ದರಿಯಾಪುರ (ಅಮರಾವತಿ), ಸಾತಾರಾ, ರಾಯಗಡ ಮುಂತಾದ ಕಡೆಗಳಲ್ಲಿ ಇ.ವಿ.ಎಂ. ಯಂತ್ರಗಳು ಕೆಟ್ಟು ಹೋಗಿದ್ದವು. ಇದರಿಂದಾಗಿ ಮತದಾರರು ಸರತಿ ಸಾಲಿನಲ್ಲಿ ನಿಲ್ಲುವಂತಾಯಿತು
ಸಂಪಾದಕೀಯ ನಿಲುವುಮತದಾನದ ಸಮಯದಲ್ಲಿ ಇಂತಹ ಅಕ್ರಮಗಳು ನಡೆಯುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ