ವಂಚಿತ ಬಹುಜನ ಒಕ್ಕೂಟದ ಅಧ್ಯಕ್ಷ ಪ್ರಕಾಶ ಅಂಬೇಡ್ಕರ ಅವರ ಹೊಸ ಆವಿಷ್ಕಾರ

ಮುಂಬಯಿ, ಡಿಸೆಂಬರ್ 1 – ರಾಷ್ಟ್ರೀಯ ಸ್ವಯಂಸೇವಕ ಸಂಘದ ಮನುವಾದಿ ಹಿಂದುತ್ವದ ವಿಚಾರಧಾರೆಯು ಅಥವಾ ಭಾರತವು ಹಿಂದೂ ರಾಷ್ಟ್ರವಾಗಬೇಕು ಎಂಬ ವಿಚಾರಧಾರೆಯು ರಾಷ್ಟ್ರಕ್ಕೆ ವಿಶ್ವಾಸಘಾತ ಮಾಡುವಂತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರ ವಿಚಾರಧಾರೆಯು ರಾಷ್ಟ್ರವಿರೋಧಿಯಾಗಿದೆ. ಭಾರತದ ಗುರುತು ಕೇವಲ ಒಂದು ಧರ್ಮದಿಂದ ಮಾತ್ರ ಇರಬೇಕು ಎಂಬ ಸಂಘದ ವಿಚಾರಧಾರೆಯು ಸಂವಿಧಾನ, ಸಮಾನತಾವಾದಿ ಸಿದ್ಧಾಂತ ಮತ್ತು ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಚಿಂತನೆಗಳ ಮೇಲಿನ ದಾಳಿಯಾಗಿದೆ ಎಂದು ವಂಚಿತ ಬಹುಜನ ಒಕ್ಕೂಟದ ಅಧ್ಯಕ್ಷ ಪ್ರಕಾಶ ಅಂಬೇಡ್ಕರ ಅವರು ತಮ್ಮ ‘ಎಕ್ಸ್’ ಖಾತೆಯ ಮೂಲಕ ನುಡಿಮುತ್ತುಗಳನ್ನು ಉದುರಿಸಿದ್ದಾರೆ.
ಸಂಪಾದಕೀಯ ನಿಲುವುಭಾರತದ ವಿಭಜನೆಯ ಸಮಯದಲ್ಲಿ ಎಲ್ಲ ಮುಸಲ್ಮಾನರು ಪಾಕಿಸ್ತಾನಕ್ಕೆ ಹೋಗಬೇಕು ಮತ್ತು ಭಾರತದಲ್ಲಿ ಹಿಂದೂಗಳಿರಬೇಕು’, ಎಂದು ಡಾ. ಬಾಬಾಸಾಹೇಬ ಅಂಬೇಡ್ಕರ ಅವರು ತಮ್ಮ ‘ಥಾಟ್ಸ್ ಆಫ್ ಪಾಕಿಸ್ತಾನ್’ ಪುಸ್ತಕದಲ್ಲಿ ಬರೆದಿದ್ದಾರೆ. ಅದನ್ನು ಪ್ರಕಾಶ ಅಂಬೇಡ್ಕರ ಓದಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!