|

ನಾಗಪುರ – ರಾಜ್ಯದಲ್ಲಿ ಸ್ಥಳೀಯ ಸ್ವಯಂ ಆಡಳಿತ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ಆರಂಭದಲ್ಲಿ ಡಿಸೆಂಬರ್ 2 ರಂದು ಮತದಾನ ಮತ್ತು ಡಿಸೆಂಬರ್ 3 ರಂದು ಫಲಿತಾಂಶ ಎಂದು ಘೋಷಣೆ ಮಾಡಿತ್ತು; ಆದರೆ ಕೆಲವು ನಗರಪಾಲಿಕೆಗಳು ಮತ್ತು ನಗರ ಪಂಚಾಯಿತಿಗಳಲ್ಲಿ ನ್ಯಾಯಾಲಯದ ವಿವಾದ ಉಂಟಾಗಿದ್ದರಿಂದ ಆಯೋಗವು ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿ, ವಿವಾದ ಇರುವ ಸ್ಥಳಗಳಲ್ಲಿ ಡಿಸೆಂಬರ್ 20 ರಂದು ಮತದಾನ ಮತ್ತು ಡಿಸೆಂಬರ್ 21 ರಂದು ಫಲಿತಾಂಶ ಎಂದು ಹೊಸ ಆದೇಶವನ್ನು ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಈಗ ಮುಂಬಯಿ ಉಚ್ಚ ನ್ಯಾಯಾಲಯದ ನಾಗಪುರ ವಿಭಾಗೀಯ ಪೀಠವು ಡಿಸೆಂಬರ್ 3 ರ ಮತ ಎಣಿಕೆಯನ್ನು ರದ್ದುಗೊಳಿಸಿ, ಅದನ್ನು ಡಿಸೆಂಬರ್ 21 ರಂದು ಎಲ್ಲಾ ಸ್ಥಳಗಳ ಫಲಿತಾಂಶ ಘೋಷಿಸಬೇಕು ಎಂದು ತೀರ್ಪು ನೀಡಿದೆ. ಅಲ್ಲಿಯವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !