ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ನಿರ್ದೇಶನ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ 17 ನಗರಸಭೆಗಳಿಗೆ ತಮ್ಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಎಲ್ಲಾ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ನುಸುಳುಕೋರರು ಪಟ್ಟಿಯನ್ನು ಕೂಡಲೇ ಸಿದ್ಧಪಡಿಸುವಂತೆ ಮತ್ತು ಅಧಿಕಾರಿಗಳಿಗೆ ಬಂಧನ ಕೇಂದ್ರಗಳನ್ನು (ಡಿಟೆನ್ಷನ್ ಸೆಂಟರ್) ಸ್ಥಾಪಿಸುವಂತೆ ನಿರ್ದೇಶನ ನೀಡಿದ್ದಾರೆ.
🔥 Yogi Govt’s Big Crackdown Begins 🔥
UP has sounded a zero-tolerance alert against illegal Bangladeshi & Rohingya infiltrators 🚫🛑
🔹 CM Yogi orders immediate creation of detention centres
🔹 17 municipal bodies told to identify & list infiltrators
🔹 Foreigners without… pic.twitter.com/acthpL24T8
— Sanatan Prabhat (@SanatanPrabhat) December 3, 2025
1. ನುಸುಳುಕೋರರನ್ನು ಗುರುತಿಸಲು ಮತ್ತು ಅವರನ್ನು ಹೊರಹಾಕುವ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರನ್ನು ಈ ಬಂಧನ ಕೇಂದ್ರಗಳಲ್ಲಿ ಇರಿಸಲು ನಿರ್ಧರಿಸಲಾಗಿದೆ.
2. ಪೊಲೀಸ್ ಕಮಿಷನರ್ ಮತ್ತು ಪೊಲೀಸ್ ಮಹಾನಿರೀಕ್ಷಕರಿಗೆ ಮೊದಲ ಹಂತದಲ್ಲೇ ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಸೂಚಿಸಲಾಗಿದೆ.
3. ಮಾನ್ಯ ದಾಖಲೆಗಳಿಲ್ಲದೆ ರಾಜ್ಯದಲ್ಲಿ ವಾಸಿಸುತ್ತಿರುವ ವಿದೇಶಿ ನಾಗರಿಕರನ್ನು ಈ ಕೇಂದ್ರಗಳಲ್ಲಿ ಬಂಧಿಸಲಾಗುವುದು.
ಸಂಪಾದಕೀಯ ನಿಲುವುನುಸುಳುವಿಕೆಗೆ ಹೊಣೆಗಾರರಾಗಿದ್ದ ಅಧಿಕಾರಿಗಳನ್ನು ಸಹ ಜೀವಾವಧಿ ಶಿಕ್ಷೆ ವಿಧಿಸಿ ! |
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad