ಕೋಲಕಾತಾದಲ್ಲಿ ೫ ಲಕ್ಷ ಭಕ್ತರಿಂದ ಸಾಮೂಹಿಕ ಗೀತಾ ಪಠಣ!

(‘ಗಜವಾ-ಎ-ಹಿಂದ್’ ಎಂದರೆ ಭಾರತವನ್ನು ಇಸ್ಲಾಮೀಕರಣಗೊಳಿಸುವ ಯುದ್ಧ)
ಕೋಲಕಾತಾ (ಬಂಗಾಳ) – ಇಲ್ಲಿ ಪ್ರತಿ ವರ್ಷದಂತೆ ಡಿಸೆಂಬರ್ ೭ ರಂದು ಸಾಮೂಹಿಕ ಗೀತಾ ಪಠಣವನ್ನು ಆಯೋಜಿಸಲಾಗಿತ್ತು. ಈ ಸಮಯದಲ್ಲಿ ೫ ಲಕ್ಷ ಭಕ್ತರು ಪಾಲ್ಗೊಂಡಿದ್ದರು. ಇದರಲ್ಲಿ ಮಧ್ಯಪ್ರದೇಶದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ, ಹಾಗೂ ಅನೇಕ ಸಾಧು-ಸಂತರು ಭಾಗವಹಿಸಿದ್ದರು. ‘ದೇಶದಲ್ಲಿ ‘ಗಜವಾ-ಎ-ಹಿಂದ್’ ಅಲ್ಲ, ಆದರೆ ‘ಭಗವಾ-ಎ-ಹಿಂದ್’ ಬೇಕು, ಅಂದರೆ ಧಾರ್ಮಿಕ ಸ್ವಾತಂತ್ರ್ಯ ಮತ್ತು ಹಿಂದೂ ಸನಾತನ ಸಂಸ್ಕೃತಿಯ ಗೌರವ ಬೇಕು,’ ಎಂದು ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಈ ಸಂದರ್ಭದಲ್ಲಿ ಹೇಳಿದರು.
ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿಯವರ ಹೇಳಿಕೆಯ ಪ್ರಕಾರ, ಸನಾತನ ಐಕ್ಯತೆಯೇ ದೇಶ ಮತ್ತು ಜಗತ್ತಿನ ಶಾಂತಿ ಮತ್ತು ಸ್ಥಿರತೆಯ ಸಾಧನವಾಗಿದೆ. ಜಾತಿ, ಪಂಥ, ಸಂಪ್ರದಾಯಗಳ ಭೇದಗಳನ್ನು ಮೀರಿ ಹಿಂದುತ್ವ ಮತ್ತು ಸನಾತನ ಧರ್ಮದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕವಾಗಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !