|

ಬಹರಾಯಿಚ್ (ಉತ್ತರಪ್ರದೇಶ) – ಇಲ್ಲಿ ಅಕ್ಟೋಬರ್ 13, 2024 ರಂದು ಶ್ರೀ ದುರ್ಗಾದೇವಿ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ದಾಳಿಯಲ್ಲಿ, ಮತಾಂಧ ಮುಸಲ್ಮಾನರು ರಾಮಗೋಪಾಲ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯವು ಸರಫರಾಜ್ಗೆ ಗಲ್ಲು ಶಿಕ್ಷೆಯನ್ನು ಮತ್ತು ಇತರ 9 ಜನರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಇದರೊಂದಿಗೆ, ಪ್ರತಿಯೊಬ್ಬರಿಗೂ 1 ಲಕ್ಷ ರೂಪಾಯಿಗಳ ದಂಡವನ್ನೂ ವಿಧಿಸಲಾಗಿದೆ. ಇದರಲ್ಲಿ ಸರಫರಾಜ್ನ ತಂದೆ ಅಬ್ದುಲ್ ಹಮೀದ್, ಹಾಗೆಯೇ ಸಹೋದರರಾದ ಫಹೀಮ್ ಮತ್ತು ತಾಲಿಬ್ ಕೂಡ ಸೇರಿದ್ದಾರೆ.
ಸಂಪಾದಕೀಯ ನಿಲುವುಇಂತಹ ಪ್ರಕರಣಗಳಲ್ಲಿ ಇಂತಹ ಶಿಕ್ಷೆ ಆಗುವುದು ಅವಶ್ಯಕ, ಆಗ ಮಾತ್ರ ಮತಾಂಧರಿಗೆ ಕಡಿವಾಣ ಬೀಳುತ್ತದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!