ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ ದೆಹಲಿ 2025

ಭಾರತ ಮಂಡಪಂ, ದೆಹಲಿ – ಡಿಸೆಂಬರ್ ೧೪ ರಂದು ಮಹೋತ್ಸವದಲ್ಲಿ ನಡೆದ ಮೊದಲನೆಯ ಪ್ರಬೋಧನಾತ್ಮಕ ಭಾಗದ ಆರಂಭದಲ್ಲಿ ‘ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಜೀವನಚರಿತ್ರೆ’ ಎಂಬ ಸನಾತನ ಸಂಸ್ಥೆಯ ಆಂಗ್ಲ ಭಾಷೆಯ ಗ್ರಂಥವನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರ ಉತ್ತರಾಧಿಕಾರಿಗಳಾದ ಶ್ರೀಸತ್ ಶಕ್ತಿ ಸೌ. ಬಿಂದಾ ಸಿಂಗಬಾಳ, ಶ್ರೀಚಿತ್ ಶಕ್ತಿ ಸೌ. ಅಂಜಲಿ ಗಾಡಗೀಳ, ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಅಡ್ವೋಕೇಟ್ ಅಲೋಕಕುಮಾರ, ‘ಸೇವ್ ಕಲ್ಚರ್ ಸೇವ್ ಭಾರತ್ ಫೌಂಡೇಶನ್’ನ ಸಂಸ್ಥಾಪಕರಾದ ಶ್ರೀ. ಉದಯ ಮಾಹೂರಕರ, ‘ಸುದರ್ಶನ ನ್ಯೂಸ್ ನೆಟ್ವರ್ಕ್’ನ ಸಂಪಾದಕರಾದ ಡಾ. ಸುರೇಶ ಚವ್ಹಾಣಕೆ, ಹಿಂದೂ ಜನಜಾಗೃತಿ ಸಮಿತಿಯ ಧರ್ಮಪ್ರಚಾರಕರಾದ ಸದ್ಗುರು ನೀಲೇಶ ಸಿಂಗಬಾಳ, ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಸನಾತನ ಸಂಸ್ಥೆಯ ವಕ್ತಾರರಾದ ಶ್ರೀ. ಅಭಯ ವರ್ತಕ ಅವರು ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಅಡ್ವೋಕೇಟ್ ಅಲೋಕಕುಮಾರ ಅವರನ್ನು ಸನ್ಮಾನಿಸಿದರು. ಹಿಂದೂ ಜನಜಾಗೃತಿ ಸಮಿತಿಯ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಸಮನ್ವಯಕರಾದ ಶ್ರೀ. ಆನಂದ ಜಾಖೋಟಿಯಾ ಅವರು ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರ ಕಾರ್ಯದ ಸಂಕ್ಷಿಪ್ತ ಪರಿಚಯ ಮಾಡಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ