
ರೀವಾ (ಮಧ್ಯಪ್ರದೇಶ) – ಭಾಜಪದ ಮಾಜಿ ಸಂಸದ ಮತ್ತು ಶ್ರೀರಾಮಜನ್ಮಭೂಮಿ ಆಂದೋಲನದ ಪ್ರಮುಖ ಸಂತ ಡಾ. ರಾಮವಿಲಾಸ ದಾಸ್ ವೇದಾಂತಿ ಅವರು ಇಲ್ಲಿ ದೇಹತ್ಯಾಗ ಮಾಡಿದರು. ಅಲ್ಲಿ ಅವರ ರಾಮಕಥೆ ನಡೆಯುತ್ತಿತ್ತು. ಈ ಸಮಯದಲ್ಲಿ ಅವರ ಆರೋಗ್ಯ ಹದಗೆಟ್ಟಿತ್ತು. ಅವರು ಎರಡು ದಿನಗಳಿಂದ ಇಲ್ಲಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಅವರ ಪಾರ್ಥಿವ ಶರೀರವನ್ನು ಅಯೋಧ್ಯೆಗೆ ಕೊಂಡೊಯ್ಯಲಾಗುತ್ತದೆ.
ರಾಮವಿಲಾಸ್ ವೇದಾಂತಿ ಅವರು ಹನುಮಾನ್ ಗಢಿಯ ಮಹಂತ್ ಅಭಿರಾಮ್ ದಾಸ್ ಅವರ ಶಿಷ್ಯರಾಗಿದ್ದರು. ಅಯೋಧ್ಯೆಯಲ್ಲಿ ವಸಿಷ್ಠ ಭವನ ಎಂಬ ಹೆಸರಿನ ಅವರ ಆಶ್ರಮವೂ ಇದೆ. ೨೦೨೦ ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಬಾಬರಿ ಕಟ್ಟಡ ಧ್ವಂಸ ಪ್ರಕರಣದಲ್ಲಿ ಅವರನ್ನು ನಿರ್ದೋಷಿ ಎಂದು ಬಿಡುಗಡೆ ಮಾಡಿತ್ತು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad