
ಚೆನ್ನೈ (ತಮಿಳುನಾಡು) – ಪ್ರಸ್ತುತ ದೇಶದಲ್ಲಿ ಮಂದಿರಗಳ ನಿರ್ವಹಣೆಯನ್ನು ಸರಕಾರವು ಮಾಡುತ್ತಿದೆ. ಈ ಪದ್ಧತಿಯನ್ನು ಬದಲಾಯಿಸಿ ಮಂದಿರದ ನಿರ್ವಹಣೆಯನ್ನು ಭಕ್ತರೇ ನೋಡಿಕೊಳ್ಳಬೇಕು. ಕೆಲವು ಮಂದಿರಗಳ ನಿರ್ವಹಣೆಯನ್ನು ಖಾಸಗಿ ವ್ಯಕ್ತಿಗಳು ಉತ್ತಮವಾಗಿ ನಡೆಸುತ್ತಾರೆ; ಇನ್ನೂ ಕೆಲವು ಮಂದಿರಗಳ ನಿರ್ವಹಣೆಯನ್ನು ಚೆನ್ನಾಗಿ ನಡೆಸಲಾಗುವುದಿಲ್ಲ. ಅದೇ ರೀತಿ ಕೆಲವು ಮಂದಿರಗಳ ನಿರ್ವಹಣೆಯನ್ನು ಸರಕಾರವು ಉತ್ತಮವಾಗಿ ನಡೆಸುತ್ತದೆ; ಆದರೆ ಕೆಲವು ಮಂದಿರಗಳ ನಿರ್ವಹಣೆಯನ್ನು ಉತ್ತಮವಾಗಿ ನಡೆಸಲಾಗುವುದಿಲ್ಲ. ಪ್ರಸ್ತುತ ಮಂದಿರಗಳ ನಿರ್ವಹಣೆಯನ್ನು ನಡೆಸಲು ಒಂದು ವ್ಯವಸ್ಥೆಯ ಅಗತ್ಯವಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಂದು ಅಖಿಲ ಭಾರತ ಸಮಿತಿ, ಪ್ರಾಂತೀಯ ಸಮಿತಿ, ಜಿಲ್ಲಾ ಸಮಿತಿ ಮತ್ತು ಸ್ಥಳೀಯ ಸಮಿತಿ ಇರಬೇಕು. ಒಮ್ಮೆ ಈ ವ್ಯವಸ್ಥೆ ನಿರ್ಮಾಣವಾದರೆ, ಮಂದಿರಗಳ ನಿರ್ವಹಣೆಯನ್ನು ಸರಕಾರದ ಬದಲಾಗಿ ಭಕ್ತರು ಮಾಡಬೇಕೆ? ಎಂಬ ಬಗ್ಗೆ ಇರುವ ಎಲ್ಲ ಪ್ರಶ್ನೆಗಳಿಗೂ ಪರಿಹಾರ ಸಿಗುತ್ತದೆ ಎಂದು ಪ.ಪೂ. ಸರಸಂಘಚಾಲಕ ಡಾ. ಮೋಹನಜಿ ಭಾಗವತ್ ಅವರು ಇಲ್ಲಿ ಒಂದು ಕಾರ್ಯಕ್ರಮದಲ್ಲಿ ಮಾತನಾಡುವಾಗ ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ