
ಚೆನ್ನೈ (ತಮಿಳುನಾಡು) – ಪ್ರಸ್ತುತ ದೇಶದಲ್ಲಿ ಮಂದಿರಗಳ ನಿರ್ವಹಣೆಯನ್ನು ಸರಕಾರವು ಮಾಡುತ್ತಿದೆ. ಈ ಪದ್ಧತಿಯನ್ನು ಬದಲಾಯಿಸಿ ಮಂದಿರದ ನಿರ್ವಹಣೆಯನ್ನು ಭಕ್ತರೇ ನೋಡಿಕೊಳ್ಳಬೇಕು. ಕೆಲವು ಮಂದಿರಗಳ ನಿರ್ವಹಣೆಯನ್ನು ಖಾಸಗಿ ವ್ಯಕ್ತಿಗಳು ಉತ್ತಮವಾಗಿ ನಡೆಸುತ್ತಾರೆ; ಇನ್ನೂ ಕೆಲವು ಮಂದಿರಗಳ ನಿರ್ವಹಣೆಯನ್ನು ಚೆನ್ನಾಗಿ ನಡೆಸಲಾಗುವುದಿಲ್ಲ. ಅದೇ ರೀತಿ ಕೆಲವು ಮಂದಿರಗಳ ನಿರ್ವಹಣೆಯನ್ನು ಸರಕಾರವು ಉತ್ತಮವಾಗಿ ನಡೆಸುತ್ತದೆ; ಆದರೆ ಕೆಲವು ಮಂದಿರಗಳ ನಿರ್ವಹಣೆಯನ್ನು ಉತ್ತಮವಾಗಿ ನಡೆಸಲಾಗುವುದಿಲ್ಲ. ಪ್ರಸ್ತುತ ಮಂದಿರಗಳ ನಿರ್ವಹಣೆಯನ್ನು ನಡೆಸಲು ಒಂದು ವ್ಯವಸ್ಥೆಯ ಅಗತ್ಯವಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಂದು ಅಖಿಲ ಭಾರತ ಸಮಿತಿ, ಪ್ರಾಂತೀಯ ಸಮಿತಿ, ಜಿಲ್ಲಾ ಸಮಿತಿ ಮತ್ತು ಸ್ಥಳೀಯ ಸಮಿತಿ ಇರಬೇಕು. ಒಮ್ಮೆ ಈ ವ್ಯವಸ್ಥೆ ನಿರ್ಮಾಣವಾದರೆ, ಮಂದಿರಗಳ ನಿರ್ವಹಣೆಯನ್ನು ಸರಕಾರದ ಬದಲಾಗಿ ಭಕ್ತರು ಮಾಡಬೇಕೆ? ಎಂಬ ಬಗ್ಗೆ ಇರುವ ಎಲ್ಲ ಪ್ರಶ್ನೆಗಳಿಗೂ ಪರಿಹಾರ ಸಿಗುತ್ತದೆ ಎಂದು ಪ.ಪೂ. ಸರಸಂಘಚಾಲಕ ಡಾ. ಮೋಹನಜಿ ಭಾಗವತ್ ಅವರು ಇಲ್ಲಿ ಒಂದು ಕಾರ್ಯಕ್ರಮದಲ್ಲಿ ಮಾತನಾಡುವಾಗ ಹೇಳಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ