
ಬೆಂಗಳೂರು – ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಮಾನ ಮತ್ತು ಹೆಲಿಕಾಪ್ಟರ್ ಪ್ರಯಾಣಕ್ಕಾಗಿ ಕಳೆದ ೨ ವರ್ಷಗಳಲ್ಲಿ (ನವೆಂಬರ್ ೨೦೨೩ ರಿಂದ ನವೆಂಬರ್ ೨೦೨೫ ರವರೆಗೆ) ೪೭ ಕೋಟಿ ೩೮ ಲಕ್ಷ ರೂಪಾಯಿ ಖರ್ಚು ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ವಿಧಾನ ಪರಿಷತ್ತಿನಲ್ಲಿ ಭಾಜಪ ಸದಸ್ಯ ರವಿ ಕುಮಾರ್ ಅವರು ಸರಕಾರವನ್ನು ಪ್ರಶ್ನಿಸಿದ್ದರು. ಇದಕ್ಕೆ ಸರಕಾರದಿಂದ ಈ ಉತ್ತರ ದೊರೆತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಿಗೆ, ಹಾಗೂ ದೆಹಲಿ, ಚೆನ್ನೈ, ಭಾಗ್ಯನಗರದಂತಹ ಹೊರ ರಾಜ್ಯಗಳಲ್ಲಿ ಮಾಡಿದ ಅಧಿಕೃತ ಪ್ರವಾಸಗಳಿಂದಾಗಿ ಈ ವೆಚ್ಚವಾಗಿದೆ, ಎಂದು ಸರಕಾರವು ಸ್ಪಷ್ಟಪಡಿಸಿದೆ. ಮೈಸೂರಿನಂತಹ ಹತ್ತಿರದ ಸ್ಥಳಗಳಿಗೆ ಪ್ರಯಾಣಿಸಲೂ ಸಹ ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಬಳಸಿದ್ದರು, ಎಂಬ ಮಾಹಿತಿಯನ್ನು ನೀಡಲಾಗಿದೆ. (ಈ ಹಣವನ್ನು ಸಿದ್ದರಾಮಯ್ಯ ಅವರಿಂದ ವಸೂಲಿ ಮಾಡುವುದು ಅವಶ್ಯಕ! – ಸಂಪಾದಕರು)
ಸಂಪಾದಕೀಯ ನಿಲುವುಎಲ್ಲಿ ಸಾರ್ವಜನಿಕ ಹಣವನ್ನು ಮಿತವಾಗಿ ಬಳಸಿದ ಲಾಲಬಹದ್ದೂರ್ ಶಾಸ್ತ್ರಿಯಂತಹ ಆದರ್ಶ ಆಡಳಿತಗಾರರು, ಹಾಗೂ ಎಲ್ಲಿ ಸಾರ್ವಜನಿಕ ಹಣವನ್ನು ದುಂದುವೆಚ್ಚ ಮಾಡುವ ಕಾಂಗ್ರೆಸ್ ಆಡಳಿತಗಾರರು! |
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !