
ಬೆಂಗಳೂರು – ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಮಾನ ಮತ್ತು ಹೆಲಿಕಾಪ್ಟರ್ ಪ್ರಯಾಣಕ್ಕಾಗಿ ಕಳೆದ ೨ ವರ್ಷಗಳಲ್ಲಿ (ನವೆಂಬರ್ ೨೦೨೩ ರಿಂದ ನವೆಂಬರ್ ೨೦೨೫ ರವರೆಗೆ) ೪೭ ಕೋಟಿ ೩೮ ಲಕ್ಷ ರೂಪಾಯಿ ಖರ್ಚು ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ವಿಧಾನ ಪರಿಷತ್ತಿನಲ್ಲಿ ಭಾಜಪ ಸದಸ್ಯ ರವಿ ಕುಮಾರ್ ಅವರು ಸರಕಾರವನ್ನು ಪ್ರಶ್ನಿಸಿದ್ದರು. ಇದಕ್ಕೆ ಸರಕಾರದಿಂದ ಈ ಉತ್ತರ ದೊರೆತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಿಗೆ, ಹಾಗೂ ದೆಹಲಿ, ಚೆನ್ನೈ, ಭಾಗ್ಯನಗರದಂತಹ ಹೊರ ರಾಜ್ಯಗಳಲ್ಲಿ ಮಾಡಿದ ಅಧಿಕೃತ ಪ್ರವಾಸಗಳಿಂದಾಗಿ ಈ ವೆಚ್ಚವಾಗಿದೆ, ಎಂದು ಸರಕಾರವು ಸ್ಪಷ್ಟಪಡಿಸಿದೆ. ಮೈಸೂರಿನಂತಹ ಹತ್ತಿರದ ಸ್ಥಳಗಳಿಗೆ ಪ್ರಯಾಣಿಸಲೂ ಸಹ ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಬಳಸಿದ್ದರು, ಎಂಬ ಮಾಹಿತಿಯನ್ನು ನೀಡಲಾಗಿದೆ. (ಈ ಹಣವನ್ನು ಸಿದ್ದರಾಮಯ್ಯ ಅವರಿಂದ ವಸೂಲಿ ಮಾಡುವುದು ಅವಶ್ಯಕ! – ಸಂಪಾದಕರು)
ಸಂಪಾದಕೀಯ ನಿಲುವುಎಲ್ಲಿ ಸಾರ್ವಜನಿಕ ಹಣವನ್ನು ಮಿತವಾಗಿ ಬಳಸಿದ ಲಾಲಬಹದ್ದೂರ್ ಶಾಸ್ತ್ರಿಯಂತಹ ಆದರ್ಶ ಆಡಳಿತಗಾರರು, ಹಾಗೂ ಎಲ್ಲಿ ಸಾರ್ವಜನಿಕ ಹಣವನ್ನು ದುಂದುವೆಚ್ಚ ಮಾಡುವ ಕಾಂಗ್ರೆಸ್ ಆಡಳಿತಗಾರರು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ