
ಗುವಾಹಟಿ (ಅಸ್ಸಾಂ) – ಭಾರತವು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ರಾಷ್ಟ್ರವಾಗಿದ್ದು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಾಂಗ್ಲಾದೇಶ ಇಂತಹ ಕಲ್ಪನೆಯನ್ನು ಹೇಗೆ ಮಾಡಬಹುದು? ಬಾಂಗ್ಲಾದೇಶದಲ್ಲಿ ಜನರ ಮನಸ್ಥಿತಿ ಕೆಟ್ಟದಾಗಿದೆ. ಆದ್ದರಿಂದ ಭಾರತವು ಆ ದೇಶಕ್ಕೆ ಹೆಚ್ಚು ಸಹಾಯ ಮಾಡಬಾರದು. ಒಂದು ವೇಳೆ ಭಾರತದ ವಿರುದ್ಧ ಇಂತಹ ನಿಲುವು ತೆಗೆದುಕೊಂಡರೆ ಬಾಂಗ್ಲಾದೇಶಕ್ಕೆ ಪಾಠ ಕಲಿಸಬೇಕಾಗುತ್ತದೆ, ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬಾಂಗ್ಲಾದೇಶದ ನಾಯಕ ಹಸನತ್ ಅಬ್ದುಲ್ಲಾ ಅವರು ಭಾರತದ ಈಶಾನ್ಯದ ೭ ರಾಜ್ಯಗಳನ್ನು ಪ್ರತ್ಯೇಕಿಸಿ ಬಾಂಗ್ಲಾದೇಶಕ್ಕೆ ವಿಲೀನಗೊಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಸರಮಾ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಸಂಪಾದಕೀಯ ನಿಲುವುಪಾಠ ಕಲಿಸುವ ಸಮಯ ಬಂದಿದೆ ಮತ್ತು ಇದಕ್ಕಾಗಿ ಈಶಾನ್ಯ ಭಾರತದ ರಾಜ್ಯಗಳು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ