
ನವದೆಹಲಿ – ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆಯುವ ಪತಿ-ಪತ್ನಿಯರಿಗೆ ಒಂದು ವರ್ಷ ಪ್ರತ್ಯೇಕವಾಗಿ ಇರಬೇಕಾದ ಷರತ್ತು ಕಡ್ಡಾಯವಲ್ಲ. ಹಿಂದೂ ವಿವಾಹ ಅಧಿನಿಯಮ, ೧೯೫೫ ರ ಅಡಿಯಲ್ಲಿ ರಚಿಸಲಾದ ಈ ಷರತ್ತನ್ನು ಸೂಕ್ತ ಪ್ರಕರಣಗಳಲ್ಲಿ ಮನ್ನಾ ಮಾಡಬಹುದು. ಇಂತಹ ಪರಿಸ್ಥಿತಿಯಲ್ಲಿ, ಪತಿ-ಪತ್ನಿಯರನ್ನು ವಿವಾಹದ ಬಂಧನದಿಂದ ಮುಕ್ತಗೊಳಿಸುವ ಬದಲು, ಅವರನ್ನು ತಪ್ಪಾದ ಸಂಬಂಧದಲ್ಲಿ ಸಿಲುಕಿಸಿ ಇಡುವುದು ತಪ್ಪಾಗುವುದು. ಇದರಿಂದಾಗಿ ಇಬ್ಬರ ಮೇಲೂ ಅನಗತ್ಯ ಮಾನಸಿಕ ಮತ್ತು ಭಾವನಾತ್ಮಕ ಒತ್ತಡ ಉಂಟಾಗುತ್ತದೆ, ಎಂದು ದೆಹಲಿ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!