
ನವದೆಹಲಿ – ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆಯುವ ಪತಿ-ಪತ್ನಿಯರಿಗೆ ಒಂದು ವರ್ಷ ಪ್ರತ್ಯೇಕವಾಗಿ ಇರಬೇಕಾದ ಷರತ್ತು ಕಡ್ಡಾಯವಲ್ಲ. ಹಿಂದೂ ವಿವಾಹ ಅಧಿನಿಯಮ, ೧೯೫೫ ರ ಅಡಿಯಲ್ಲಿ ರಚಿಸಲಾದ ಈ ಷರತ್ತನ್ನು ಸೂಕ್ತ ಪ್ರಕರಣಗಳಲ್ಲಿ ಮನ್ನಾ ಮಾಡಬಹುದು. ಇಂತಹ ಪರಿಸ್ಥಿತಿಯಲ್ಲಿ, ಪತಿ-ಪತ್ನಿಯರನ್ನು ವಿವಾಹದ ಬಂಧನದಿಂದ ಮುಕ್ತಗೊಳಿಸುವ ಬದಲು, ಅವರನ್ನು ತಪ್ಪಾದ ಸಂಬಂಧದಲ್ಲಿ ಸಿಲುಕಿಸಿ ಇಡುವುದು ತಪ್ಪಾಗುವುದು. ಇದರಿಂದಾಗಿ ಇಬ್ಬರ ಮೇಲೂ ಅನಗತ್ಯ ಮಾನಸಿಕ ಮತ್ತು ಭಾವನಾತ್ಮಕ ಒತ್ತಡ ಉಂಟಾಗುತ್ತದೆ, ಎಂದು ದೆಹಲಿ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !