
ನವದೆಹಲಿ – ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆಯುವ ಪತಿ-ಪತ್ನಿಯರಿಗೆ ಒಂದು ವರ್ಷ ಪ್ರತ್ಯೇಕವಾಗಿ ಇರಬೇಕಾದ ಷರತ್ತು ಕಡ್ಡಾಯವಲ್ಲ. ಹಿಂದೂ ವಿವಾಹ ಅಧಿನಿಯಮ, ೧೯೫೫ ರ ಅಡಿಯಲ್ಲಿ ರಚಿಸಲಾದ ಈ ಷರತ್ತನ್ನು ಸೂಕ್ತ ಪ್ರಕರಣಗಳಲ್ಲಿ ಮನ್ನಾ ಮಾಡಬಹುದು. ಇಂತಹ ಪರಿಸ್ಥಿತಿಯಲ್ಲಿ, ಪತಿ-ಪತ್ನಿಯರನ್ನು ವಿವಾಹದ ಬಂಧನದಿಂದ ಮುಕ್ತಗೊಳಿಸುವ ಬದಲು, ಅವರನ್ನು ತಪ್ಪಾದ ಸಂಬಂಧದಲ್ಲಿ ಸಿಲುಕಿಸಿ ಇಡುವುದು ತಪ್ಪಾಗುವುದು. ಇದರಿಂದಾಗಿ ಇಬ್ಬರ ಮೇಲೂ ಅನಗತ್ಯ ಮಾನಸಿಕ ಮತ್ತು ಭಾವನಾತ್ಮಕ ಒತ್ತಡ ಉಂಟಾಗುತ್ತದೆ, ಎಂದು ದೆಹಲಿ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ.
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!