ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ವ್ಯಕ್ತಿಯ ಪ್ರಾರಬ್ಧ ಬದಲಾಯಿಸುವುದು ಅಸಾಧ್ಯವಿರುತ್ತದೆ. ಬದಲಾಯಿಸ ಬೇಕಾದರೆ ತೀವ್ರ ಸಾಧನೆ ಮಾಡಬೇಕಾಗುತ್ತದೆ. ಹೀಗಿರುವಾಗ ಭಾರತದ ಪ್ರಾರಬ್ಧ ಶಾರೀರಿಕ, ಮಾನಸಿಕ ಮತ್ತು ಬೌದ್ಧಿಕ ಸ್ತರದಲ್ಲಿ ಪ್ರಯತ್ನಿಸಿ ಬದಲಾಯಿಸಲು ಸಾಧ್ಯವೇ ? ಅದಕ್ಕೆ ಅಧ್ಯಾತ್ಮಿಕ ಸ್ತರದ ಪರಿಹಾರ, ಅಂದರೆ ಸಾಧನೆಯ ಬಲ ಬೇಕು !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !