‘ಜಾಂಬಾಜ್ ರತ್ನ’ ಸನ್ಮಾನ ಪತ್ರ

ನವದೆಹಲಿ, ಡಿಸೆಂಬರ್ ೧೯ (ಸುದ್ದಿ) – ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿರುವ ಹಿಂದುತ್ವನಿಷ್ಠ ಸಂಘಟನೆ ‘ಜಾಂಬಾಜ್ ಹಿಂದೂಸ್ತಾನಿ ಸೇವಾ ಸಮಿತಿ’ಯು, ‘ಸನಾತನ ಪ್ರಭಾತ’ ಮಾಧ್ಯಮ ಸಮೂಹದ ಉಪಸಂಪಾದಕರಾದ ಶ್ರೀ. ವಿಕ್ರಮ ಡೊಂಗ್ರೆ ಅವರನ್ನು ಇಲ್ಲಿ ನಡೆದ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ಸನ್ಮಾನಿಸಿತು. ಈ ವೇಳೆ ಅವರಿಗೆ ‘ಜಾಂಬಾಜ್ ರತ್ನ’ ಎಂದು ಘೋಷಿಸಿ ಸನ್ಮಾನ ಪತ್ರವನ್ನು ನೀಡಲಾಯಿತು.

ಸಮಾಜ, ರಾಷ್ಟ್ರ ಮತ್ತು ಧರ್ಮಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದರಿಂದ ಶ್ರೀ. ಡೊಂಗ್ರೆ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ‘ಜಾಂಬಾಜ್ ಹಿಂದೂಸ್ತಾನಿ ಸೇವಾ ಸಮಿತಿ’ಯ ಅಧ್ಯಕ್ಷರಾದ ಆಲೋಕ್ ಮಿಶ್ರ ‘ಆಜಾದ್’, ಉಪಾಧ್ಯಕ್ಷರಾದ ಶ್ರೀ. ಆಲೋಕ ತಿವಾರಿ, ಹಾಗೂ ಅಲಹಾಬಾದ್ ಉಚ್ಚ ನ್ಯಾಯಾಲಯದ ನ್ಯಾಯವಾದಿ ಧೀರೇಂದ್ರ ಶ್ರೀವಾಸ್ತವ ಉಪಸ್ಥಿತರಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !