‘ಜಾಂಬಾಜ್ ರತ್ನ’ ಸನ್ಮಾನ ಪತ್ರ

ನವದೆಹಲಿ, ಡಿಸೆಂಬರ್ ೧೯ (ಸುದ್ದಿ) – ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿರುವ ಹಿಂದುತ್ವನಿಷ್ಠ ಸಂಘಟನೆ ‘ಜಾಂಬಾಜ್ ಹಿಂದೂಸ್ತಾನಿ ಸೇವಾ ಸಮಿತಿ’ಯು, ‘ಸನಾತನ ಪ್ರಭಾತ’ ಮಾಧ್ಯಮ ಸಮೂಹದ ಉಪಸಂಪಾದಕರಾದ ಶ್ರೀ. ವಿಕ್ರಮ ಡೊಂಗ್ರೆ ಅವರನ್ನು ಇಲ್ಲಿ ನಡೆದ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ಸನ್ಮಾನಿಸಿತು. ಈ ವೇಳೆ ಅವರಿಗೆ ‘ಜಾಂಬಾಜ್ ರತ್ನ’ ಎಂದು ಘೋಷಿಸಿ ಸನ್ಮಾನ ಪತ್ರವನ್ನು ನೀಡಲಾಯಿತು.

ಸಮಾಜ, ರಾಷ್ಟ್ರ ಮತ್ತು ಧರ್ಮಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದರಿಂದ ಶ್ರೀ. ಡೊಂಗ್ರೆ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ‘ಜಾಂಬಾಜ್ ಹಿಂದೂಸ್ತಾನಿ ಸೇವಾ ಸಮಿತಿ’ಯ ಅಧ್ಯಕ್ಷರಾದ ಆಲೋಕ್ ಮಿಶ್ರ ‘ಆಜಾದ್’, ಉಪಾಧ್ಯಕ್ಷರಾದ ಶ್ರೀ. ಆಲೋಕ ತಿವಾರಿ, ಹಾಗೂ ಅಲಹಾಬಾದ್ ಉಚ್ಚ ನ್ಯಾಯಾಲಯದ ನ್ಯಾಯವಾದಿ ಧೀರೇಂದ್ರ ಶ್ರೀವಾಸ್ತವ ಉಪಸ್ಥಿತರಿದ್ದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!