
‘ಸಾಪ್ತಾಹಿಕ ಸನಾತನ ಪ್ರಭಾತ’ದ ಅಂಚೆ ಮೂಲಕ ವಾರ್ಷಿಕ ಚಂದಾ 400 ರೂ. ಹಾಗೂ ಬಿಡಿ ಪತ್ರಿಕೆ ಬೆಲೆ 8 ರೂ. ಇದೆ. ಚೆಕ್ನ ಬದಲು ಡಿಮಾಂಡ್ ಡ್ರಾಫ್ಟ್ ಅಥವಾ ಮನಿಆರ್ಡರ್ ಮೂಲಕ ‘ಸಾಪ್ತಾಹಿಕ ಸನಾತನ ಪ್ರಭಾತ’ದ ಹೆಸರಿನಲ್ಲಿ ಮುಂದಿನ ವಿಳಾಸದಲ್ಲಿ ಪೂರ್ಣ ಹೆಸರು, ವಿಳಾಸ, ಪಿನ್ಕೋಡ್ ಸಂಖ್ಯೆ ಹಾಗೂ ಸಂಪರ್ಕಸಂಖ್ಯೆ ಬರೆದು ಕಳುಹಿಸಿ. ಡಿಮಾಂಡ್ ಡ್ರಾಫ್ಟ್ ಪನವೇಲ್ ಅಥವಾ ಮುಂಬಯಿನ ಬ್ಯಾಂಕಿನ ಶಾಖೆಗಾಗಿ ತೆಗೆದಿರಬೇಕು. (ಉದಾ. Payable at Mumbai). ಸಾಪ್ತಾಹಿಕ ಸನಾತನ ಪ್ರಭಾತ, C/O ಸನಾತನ ಆಶ್ರಮ, ಫ್ಲಾಟ್ ಸಂ. 107, ಸನಾತನ ಸಂಕುಲ, ದೇವದ, ಪೋಸ್ಟ್ – ಓ.ಎನ್.ಜಿ.ಸಿ., ತಾ. ಪನವೇಲ್, ರಾಯಗಡ ಜಿಲ್ಲೆ, ಮಹಾರಾಷ್ಟ್ರ, ಪಿನ್ಕೋಡ್ – 410229.
ದೂ.ಸಂ. -(o2142) 233123
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ನಟ ಆಮೀರ್ ಖಾನ್ ‘ಲವ್ ಜಿಹಾದ್’ ನ ‘ಬ್ರ್ಯಾಂಡ್ ಅಂಬಾಸಿಡರ್’ ! – ಸಚಿವ ನಿತೇಶ್ ರಾಣೆ, ಮಹಾರಾಷ್ಟ್ರ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
ಭೀಕರ ಆಪತ್ಕಾಲ ಆರಂಭವಾಗುವ ಮೊದಲೇ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಗ್ರಂಥನಿರ್ಮಿತಿಯ ಕಾರ್ಯದಲ್ಲಿ ಪಾಲ್ಗೊಂಡು ಶೀಘ್ರ ಈಶ್ವರೀ ಕೃಪೆಗೆ ಪಾತ್ರರಾಗಿ !