
ಢಾಕಾ (ಬಾಂಗ್ಲಾದೇಶ) – ಇಲ್ಲಿ ಡಿಸೆಂಬರ್ ೨೪ ರಂದು ಅಪರಿಚಿತ ವ್ಯಕ್ತಿಗಳು ಎಸೆದ ಬಾಂಬ್ನಿಂದಾಗಿ ಒಬ್ಬ ಯುವಕ ಮೃತಪಟ್ಟಿದ್ದಾನೆ. ಈಗಾಗಲೇ ಉದ್ವಿಗ್ನಗೊಂಡಿರುವ ನಗರದ ವಾತಾವರಣದಲ್ಲಿ ಈ ಘಟನೆಯಿಂದ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದೆ. ಸ್ಥಳೀಯ ಸುದ್ದಿ ಸಂಸ್ಥೆಗಳ ಮಾಹಿತಿಯ ಪ್ರಕಾರ ಮೃತ ಯುವಕನ ಹೆಸರು ಸಿಯಾಮ್ ಎಂದಿದೆ. ಆತ ರಸ್ತೆ ಬದಿಯ ಚಹಾ ಅಂಗಡಿಯಲ್ಲಿ ಕುಳಿತಿದ್ದಾಗ ಮೇಲ್ಸೇತುವೆಯಿಂದ ಬಾಂಬ್ ಎಸೆಯಲಾಗಿದೆ. ನೆಲದ ಮೇಲೆ ಬಿದ್ದ ತಕ್ಷಣವೇ ಆದ ಸ್ಫೋಟದಲ್ಲಿ ಸಿಯಾಮ್ ತೀವ್ರವಾಗಿ ಗಾಯಗೊಂಡನು. ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು; ಆದರೆ ಅವನು ಅಲ್ಲಿಯೇ ಮೃತಪಟ್ಟನು.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !