ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿಯವರಿಂದ ಹಿಂದೂಗಳಿಗೆ ಎಚ್ಚರಿಕೆ

ಭಿಲಾಯಿ (ಛತ್ತೀಸಗಢ) – ಒಂದು ವೇಳೆ ಹಿಂದೂಗಳು ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿಯನ್ನು ನೋಡಲು ಇಷ್ಟಪಡದಿದ್ದರೆ, ಈಗಲೇ ಅವರು ಒಂದಾಗಲು ಸರಿಯಾದ ಸಮಯವಾಗಿದೆ. ಒಂದು ವೇಳೆ ಹಿಂದೂಗಳು ಒಗ್ಗೂಡದಿದ್ದರೆ, ಬಾಂಗ್ಲಾದೇಶದಲ್ಲಿ ಏನು ನಡೆಯುತ್ತಿದೆಯೋ, ಅದು ಭಾರತದ ಪ್ರತಿ ರಸ್ತೆಯಲ್ಲೂ ನಡೆಯುವುದನ್ನು ಕಾಣಬೇಕಾಗುತ್ತದೆ ಎಂದು ಮಧ್ಯಪ್ರದೇಶದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಅವರು ಹಿಂದೂಗಳಿಗೆ ಎಚ್ಚರಿಕೆ ನೀಡಿದರು. ಅವರು ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.
As yet another Hindu is killed by Islamists in Bangladesh…
Pandit Dhirendra Krishna Shastri warns Hindus: Unite, or India risks going the Bangladesh way.
🔔 A Bangladesh-like situation is already visible in parts of India.
Yet Hindus remain silent.
When we stay passive, we… pic.twitter.com/PV9m6SNQAV— Sanatan Prabhat (@SanatanPrabhat) December 25, 2025
ಧೀರೇಂದ್ರಕೃಷ್ಣ ಶಾಸ್ತ್ರಿ ಅವರು ತಮ್ಮ ಮಾತು ಮುಂದುವರಿಸಿ, ಬಾಂಗ್ಲಾದೇಶದಲ್ಲಿ ನಡೆದದ್ದು ಒಳ್ಳೆಯದಲ್ಲ; ಆದರೆ ಅಲ್ಲಿನ ಹಿಂದೂಗಳು ತೋರಿದ ಒಗ್ಗಟ್ಟನ್ನು ನಾವು ಶ್ಲಾಘಿಸಲೇಬೇಕು. ಮತಾಂತರ ಮತ್ತು ಧರ್ಮದ ಆಧಾರಿತ ಹಿಂಸಾಚಾರವು ಭಾರತದಲ್ಲಿ ಕ್ಯಾನ್ಸರಗಿಂತಲೂ ಹೆಚ್ಚು ಅಪಾಯಕಾರಿಯಾಗಿದೆ. ದೇಶದ ಆಂತರಿಕ ಭದ್ರತೆ ಮತ್ತು ಸಂಸ್ಕೃತಿಗೆ ಇದು ಅತ್ಯಂತ ದೊಡ್ಡ ಅಪಾಯವಾಗಿದೆ ಎಂದು ಹೇಳಿದರು.
ಸಂಪಾದಕೀಯ ನಿಲುವುಭಾರತದಲ್ಲಿ ಈಗಾಗಲೇ ಕೆಲವು ಕಡೆಗಳಲ್ಲಿ ಬಾಂಗ್ಲಾದೇಶದಂತಹ ಸ್ಥಿತಿಯು ಆಗಾಗ ಕಂಡುಬರುತ್ತಿದ್ದರೂ ಹಿಂದೂಗಳು ನಿಷ್ಕ್ರಿಯರಾಗಿಯೇ ಇದ್ದಾರೆ. ಆದ್ದರಿಂದ ಹಿಂದೂಗಳ ಈ ಸ್ಥಿತಿಗೆ ಅವರೇ ಜವಾಬ್ದಾರರು! |
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ