
ಮುಂಬಯಿ – ‘ಪದ್ಮಶ್ರೀ’, ‘ಪದ್ಮಭೂಷಣ’, ‘ಪದ್ಮವಿಭೂಷಣ’ ಮತ್ತು ‘ಭಾರತರತ್ನ’ ಈ ನಾಗರಿಕ ಪ್ರಶಸ್ತಿಗಳು ಬಿರುದುಗಳಲ್ಲ, ಎಂದು ಮುಂಬಯಿ ಉಚ್ಚ ನ್ಯಾಯಾಲಯವು ಹೇಳಿದೆ. ಆದ್ದರಿಂದ ಅವುಗಳನ್ನು ಯಾವುದೇ ವ್ಯಕ್ತಿಯ ಹೆಸರಿನ ಮೊದಲು ಅಥವಾ ನಂತರ ಬಳಸಲು ಬರುವುದಿಲ್ಲ. ನ್ಯಾಯಾಲಯವು ಒಂದು ಅರ್ಜಿಯ ಮೊಕದ್ದಮೆಯ ಶೀರ್ಷಿಕೆಯಲ್ಲಿ ‘ಪದ್ಮಶ್ರೀ’ ಪದದ ಬಳಕೆಯ ಬಗ್ಗೆ ಈ ಅಭಿಪ್ರಾಯವನ್ನು ನೀಡಿದೆ. ನ್ಯಾಯಮೂರ್ತಿ ಸೋಮಶೇಖರ್ ಸುಂದರೇಸನ್ ಅವರ ವಿಭಾಗೀಯ ಪೀಠದ ಮುಂದೆ ಒಂದು ಅರ್ಜಿಯ ವಿಚಾರಣೆ ನಡೆಯುತ್ತಿತ್ತು. ೨೦೦೪ ರಲ್ಲಿ ‘ಪದ್ಮಶ್ರೀ’ ಪ್ರಶಸ್ತಿಯಿಂದ ಗೌರವಿಸಲ್ಪಟ್ಟಿದ್ದ ಡಾ. ಶರದ್ ಮೋರೆಶ್ವರ ಹರ್ಡೀಕರ್ ಅವರ ಹೆಸರು ಶೀರ್ಷಿಕೆಯಲ್ಲಿ ‘ಪದ್ಮಶ್ರೀ ಡಾ. ಶರದ್ ಮೋರೆಶ್ವರ ಹರ್ಡೀಕರ್’ ಎಂದು ಪಟ್ಟಿ ಮಾಡಲಾಗಿತ್ತು. ನ್ಯಾಯಾಧೀಶರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಇದು ಕಾನೂನಿನ ಪ್ರಕಾರ ಕಾನೂನು ಬಾಹಿರ ಎಂದು ಹೇಳಿದ್ದಾರೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ