
ಕಾನ್ಪುರ (ಉತ್ತರ ಪ್ರದೇಶ) – ಮ್ಯಾನ್ಮಾರ್ನ ರೋಹಿಂಗ್ಯಾ ನುಸುಳುಕೋರ ಮುಸ್ಲಿಮರನ್ನು ಭಾರತದಲ್ಲಿ ಕಾನೂನುಬಾಹಿರವಾಗಿ ನೆಲೆಸುವಂತೆ ಮಾಡುತ್ತಿದ್ದ ಗ್ಯಾಂಗ್ನ ಮೊಹಮ್ಮದ್ ಇಬ್ರಾಹಿಂ ಎಂಬಾತನನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಭಾರತದ 12 ರಾಜ್ಯಗಳಲ್ಲಿ 200ಕ್ಕೂ ಹೆಚ್ಚು ರೋಹಿಂಗ್ಯಾಗಳನ್ನು ಈತ ನೆಲೆಸುವಂತೆ ಮಾಡಿದ್ದಾನೆ ಎಂಬ ಶಂಕೆಯಿದೆ. ರೋಹಿಂಗ್ಯಾ ನುಸುಳುಕೋರರ ಜಾಲವು ಮ್ಯಾನ್ಮಾರ್, ನಂತರ ಬಾಂಗ್ಲಾದೇಶ ಮತ್ತು ಅಲ್ಲಿಂದ ಭಾರತದ ಅಸ್ಸಾಂನಿಂದ ಕಾಶ್ಮೀರದವರೆಗೆ ಹರಡಿದೆ. ಗುರುತು ಸಿಗದಂತೆ ಇವರು ಬೇರೆ ಬೇರೆ ರಾಜ್ಯಗಳಲ್ಲಿ ಅಡಗಿ ಕುಳಿತಿರುವುದು ಕಂಡುಬಂದಿದೆ.
1. ಕಾನ್ಪುರ ಸೆಂಟ್ರಲ್ ನಿಲ್ದಾಣದಲ್ಲಿ ಬಂಧಿತರಾದ ಮೊಹಮ್ಮದ್ ಇಬ್ರಾಹಿಂ, ಮೊಹಮ್ಮದ್ ಹಸಿಮ್ ಅಲಿಯಾಸ್ ನಾಸಿರ್ ಮತ್ತು ಶೋಕತಾರಾ ನೀಡಿದ ಮಾಹಿತಿಯ ಪ್ರಕಾರ, ಇವರು ಮೂಲತಃ ಮ್ಯಾನ್ಮಾರ್ನ ನಾಸಾಫುರು ಜಿಲ್ಲೆಯ ಮೊಗಂಡೋ ರಾಖಿನ ಪ್ರದೇಶದವರು. ಇವರು ಬಾಂಗ್ಲಾದೇಶದ ನಿರಾಶ್ರಿತರ ಶಿಬಿರದಲ್ಲಿ ವಾಸವಾಗಿದ್ದರು.
2. ಮೊಹಮ್ಮದ್ ಇಬ್ರಾಹಿಂ 2017ರಲ್ಲಿ ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿದ್ದನು. ಸ್ವಲ್ಪ ಸಮಯ ದೆಹಲಿಯಲ್ಲಿ ವಾಸವಿದ್ದ ಈತ 2024ರಲ್ಲಿ ಜಮ್ಮುವಿಗೆ ತೆರಳಿದ್ದನು. ಆನಂತರ ಬಾಂಗ್ಲಾದೇಶದಿಂದ ರೋಹಿಂಗ್ಯಾಗಳನ್ನು ಭಾರತಕ್ಕೆ ಕರೆತಂದು ನೆಲೆಸುವಂತೆ ಮಾಡುವ ಕೆಲಸದಲ್ಲಿ ಸಕ್ರಿಯನಾದನು. ತನಿಖಾ ಸಂಸ್ಥೆಗಳು ಈತನನ್ನು ತೀವ್ರ ವಿಚಾರಣೆಗೆ ಒಳಪಡಿಸಿವೆ.
ಸಂಪಾದಕೀಯ ನಿಲುವುಇಂತಹವರಿಗೂ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರುವುದು ಈಗ ಅತ್ಯಗತ್ಯವಾಗಿದೆ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”