
-
ಧಾರ್ಮಿಕ ಕೃತಿಗಳ ಹಿಂದಿನ ಶಾಸ್ತ್ರವನ್ನು ಅರಿತುಕೊಳ್ಳಲು ಓದಿ
ಧಾರ್ಮಿಕ ಕೃತಿಗಳನ್ನು ಯೋಗ್ಯರೀತಿಯಲ್ಲಿ ಮತ್ತು ಶಾಸ್ತ್ರವನ್ನು ಅರಿತುಕೊಂಡು ಮಾಡುವುದರಿಂದ ಅದು ಭಾವಪೂರ್ಣವಾಗಿ ಆಗುತ್ತದೆ ಮತ್ತು ಅದರಿಂದ ಚೈತನ್ಯ ಸಿಗುತ್ತದೆ. ಇದರಿಂದ ಸತ್ತ್ವಗುಣ ಹೆಚ್ಚಾಗಿ ದೇವರ ಬಗ್ಗೆ ಸೆಳೆತವೂ ಹೆಚ್ಚಾಗುತ್ತದೆ. ಧಾರ್ಮಿಕ ಕೃತಿಗಳ ಬಗ್ಗೆ ‘ಪ್ರತಿಯೊಂದು ಕೃತಿಯನ್ನು ಏಕೆ ಮತ್ತು ಹೇಗೆ ಮಾಡಬೇಕು ?’ ಎಂಬುದನ್ನು ಹೇಳುವ ಈ ಗ್ರಂಥ ಮಾಲಿಕೆ.
ದೇವಸ್ಥಾನದಲ್ಲಿ ದರ್ಶನ ಪಡೆಯುವ ಯೋಗ್ಯ ಪದ್ಧತಿ
ದೇವಸ್ಥಾನದಲ್ಲಿ ದೇವರ ದರ್ಶನ ಪಡೆಯುವ ಮೊದಲಿನ ಕೃತಿಗಳ ಶಾಸ್ತ್ರ
ಸಂಕಲನಕಾರರು : ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಮತ್ತು ಶ್ರೀ. ನಿಷಾದ ದೇಶಮುಖ
- ದೇವಸ್ಥಾನದ ರಚನೆ ಹೇಗಿರಬೇಕು ?
- ದೇವಸ್ಥಾನದ ಕಲಶಕ್ಕೆ ಏಕೆ ನಮಸ್ಕರಿಸಬೇಕು ?
ದೇವಸ್ಥಾನದಲ್ಲಿ ದೇವತೆಯ ದರ್ಶನ ಪಡೆಯುವಾಗಿನಿಂದ ಮಾಡುವ ಕೃತಿಗಳ ಶಾಸ್ತ್ರ
ಸಂಕಲನಕಾರರು : ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ
- ದೇವಸ್ಥಾನದಲ್ಲಿ ಆಮೆ/ನಂದಿಯ ಪ್ರತಿಕೃತಿ ಏಕಿರುತ್ತದೆ ?
- ದರ್ಶನ ಪಡೆಯುವಾಗ ಪುರುಷರು ಏಕೆ ತಲೆ ಮುಚ್ಚಬಾರದು ?
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !
‘ಗೋಕುಲ್’ ನ ಹಲಾಲ್ ಪ್ರಮಾಣಪತ್ರವನ್ನು ತಕ್ಷಣ ರದ್ದುಗೊಳಿಸಿ : ಕೊಲ್ಲಾಪುರದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳ ಆಕ್ರೋಶ !
ದೇವಸ್ಥಾನ ಇನಾಮ್ ನಿರ್ಮೂಲನಾ ಮಸೂದೆಯ ವಿರುದ್ಧ ಮುಖ್ಯಮಂತ್ರಿಯವರಿಂದ ಹಿಡಿದು ತಹಶೀಲ್ದಾರರವರೆಗೆ ೩೦೦ ಕ್ಕೂ ಹೆಚ್ಚು ಮನವಿಗಳು!