ಗೂಢಚಾರ ಸಂಸ್ಥೆಯ ಮಾಹಿತಿ

ಮುಂಬಯಿ – ಮಹಾನಗರದಲ್ಲಿ ಭಯೋತ್ಪಾದಕ ದಾಳಿಯ ಯೋಜನೆ ರೂಪಿಸಲಾಗುತ್ತಿದೆ ಎಂದು ಗುಪ್ತಚರ ಸಂಸ್ಥೆಗಳು ವರದಿ ನೀಡಿವೆ. ಸ್ಫೋಟಕಗಳನ್ನು ಬಳಸಿ ದಾಳಿ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಿಮಾನ ನಿಲ್ದಾಣಗಳು ಮತ್ತು ಸೂಕ್ಷ್ಮ ಪ್ರದೇಶಗಳ ಭದ್ರತೆಯನ್ನು ನಿರ್ವಹಿಸುವ ಸಂಸ್ಥೆಗಳಿಗೂ ಎಚ್ಚರಿಕೆಯ ಸೂಚನೆ ನೀಡಲಾಗಿದೆ. ಜನಸಂದಣಿಯಿರುವ ಸ್ಥಳಗಳ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.
ಸಂಪಾದಕೀಯ ನಿಲುವುಮುಂಬಯಿ ಭಯೋತ್ಪಾದನೆಯಿಂದ ಮುಕ್ತವಾಗುವುದು ಯಾವಾಗ? ಚುನಾವಣೆಗಾಗಿ ಪ್ರಾಣವನ್ನೆ ಪಣಕ್ಕಿಡುತ್ತಿರುವ ಜನಪ್ರತಿನಿಧಿಗಳು ಅಥವಾ ರಾಜಕೀಯ ಪಕ್ಷಗಳು ಈ ಪ್ರಶ್ನೆಗೆ ಉತ್ತರ ನೀಡುವರೇ? |
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!