‘ಸನಾತನ ಪ್ರಭಾತ’ ಈಶ್ವರನಿರ್ಮಿತವಾಗಿದೆ. ಸ್ವತಃ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಇದರ ನಿರ್ಮಾತೃರಾಗಿದ್ದು ಕಾಲದ ಅವಶ್ಯಕತೆಯನ್ನು ಗುರುತಿಸಿ ಈ ಪತ್ರಿಕೆಯನ್ನು ಪ್ರಾರಂಭಿಸಿದರು. ಈ ಪತ್ರಿಕೆಯು ತತ್ತ್ವ, ಧ್ಯೇಯ ಮತ್ತು ಧರ್ಮನಿಷ್ಠವಾಗಿದೆ. ‘ಸನಾತನ ಪ್ರಭಾತನ್ನು ‘ಹಿಂದೂ ಧರ್ಮದ ಮುಖವಾಣಿ’ ಎಂದು ಕರೆದರೆ ಅದು ತಪ್ಪಾಗಲಾರದು. ಹಿಂದೂ ಧರ್ಮಕ್ಕಾಗಿ ಹೋರಾಡುವ, ಹಿಂದೂ ಧರ್ಮೀಯರನ್ನು ಸಂಘಟಿಸುವ ಮತ್ತು ಭಾರತದಾದ್ಯಂತದ ಎಲ್ಲಾ ಹಿಂದೂ ಸಂಘಟನೆಗಳನ್ನು ಒಂದೇ ವೇದಿಕೆಯ ಮೇಲೆ ತರುವ ಏಕೈಕ ಪತ್ರಿಕೆಯಾಗಿದೆ. ಹಿಂದೂ ಧರ್ಮದ ಬಗ್ಗೆ ಅನಾಸಕ್ತಿ ಹೊಂದಿರುವ, ರಾಷ್ಟ್ರಪ್ರೇಮವಿಲ್ಲದ ನಿದ್ರಾವಸ್ಥೆಯಲ್ಲಿರುವ ಹಿಂದೂಗಳನ್ನು ಜಾಗೃತಗೊಳಿಸಿ ಜಾಗೃತ ಕರ್ಮಹಿಂದೂಗಳಿಗೆ ಧರ್ಮಪ್ರೇಮ ಮತ್ತು ರಾಷ್ಟ್ರಪ್ರೇಮವನ್ನು ಕಲಿಸಿ ಅವರನ್ನು ಕ್ರಿಯಾಶೀಲರನ್ನಾಗಿ ಮಾಡುವ ಏಕೈಕ ನಿಯತಕಾಲಿಕೆ ಎಂದರೆ ‘ಸನಾತನ ಪ್ರಭಾತ’ !

‘ಜೀವುತ್ತಮ ವಿದ್ಯಾಪೀಠ’ : ಭಾರತೀಯ ಜ್ಞಾನ ಪರಂಪರೆಯ ಆಧುನಿಕ ಪುನರುಜ್ಜೀವನ!
೧೨ ಸೂರ್ಯನಮಸ್ಕಾರಗಳಿಂದ ಸಾಧಕನ ೪ ಕುಂಡಲಿನಿ ಚಕ್ರಗಳು ಈಶ್ವರೀ ತತ್ತ್ವವನ್ನು ಗ್ರಹಿಸಲು ಪೂರಕವಾಗುವುದು
ಎರಡೂವರೆ ಸ್ತರದಲ್ಲಿನ ಯುದ್ಧ ಮತ್ತು ಭಾರತದ ಸಿದ್ಧತೆ !
ಭಾರತೀಯ ಚಲನಚಿತ್ರ ಮತ್ತು ಅದರ ಪ್ರಭಾವದ ಜವಾಬ್ದಾರಿ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !