ಆಡಳಿತಗಾರರೇ, ಭಾರತದ ಜನಸಂಖ್ಯೆ ಎಷ್ಟು ಇರಬೇಕು ಎಂಬುದರ ಬಗ್ಗೆ ಯೋಚಿಸಿ !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

“ಭಾರತದಲ್ಲಿ ಲಭ್ಯವಿರುವ ಭೂಮಿ, ಆಹಾರ ಧಾನ್ಯ ಮತ್ತು ನೀರನ್ನು ಪರಿಗಣಿಸಿ, ದೇಶದ ಜನಸಂಖ್ಯೆಯು ಎಷ್ಟಿರಬೇಕು ಎಂಬುದನ್ನು ನಿರ್ಧರಿಸಿ; ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಂಟಾಗುವ ಜನದಟ್ಟಣೆ ಯಲ್ಲಿ ಎಲ್ಲರೂ ಉಸಿರುಗಟ್ಟಿ ಸಾಯಬೇಕಾಗುತ್ತದೆ ! ಇದು ಆಡಳಿತಗಾರರಿಗೆ ಏಕೆ ತಿಳಿಯುತ್ತಿಲ್ಲ ?”