ಹಿಂದೂ ರಾಷ್ಟ್ರದ ಸ್ಥಾಪನೆ ಅನಿವಾರ್ಯ !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಹಿಂದೂಗಳೇ, ಸಾಧನೆ ಮಾಡಿ ಈಶ್ವರನ ಆಶೀರ್ವಾದ ಪಡೆದ ನಂತರವೇ ಹಿಂದೂ ರಾಷ್ಟ್ರದ ಸ್ಥಾಪನೆಯಾಗುವುದು ಎಂಬುದನ್ನು ನೆನಪಿಡಿ ! ‘ಈಶ್ವರನ ಆಶೀರ್ವಾದವಿಲ್ಲದೆ ಜಗತ್ತಿನಲ್ಲಿ ಯಾವುದೇ ಕಾರ್ಯವಾಗಲು ಸಾಧ್ಯವಿಲ್ಲ; ಆದ್ದರಿಂದ ಹಿಂದೂ ರಾಷ್ಟ್ರದ ಸ್ಥಾಪನೆಯು ಈಶ್ವರನ ಆಶೀರ್ವಾದವಿಲ್ಲದೆ ಸಾಧ್ಯವಿಲ್ಲ. ಇದಕ್ಕಾಗಿ ಹಿಂದೂಗಳೇ, ಸಾಧನೆ ಮಾಡಿ ಈಶ್ವರನ ಆಶೀರ್ವಾದ ಪಡೆಯಿರಿ ಮತ್ತು ಹಿಂದೂ ರಾಷ್ಟ್ರವನ್ನು ಸ್ಥಾಪಿಸಿ !’

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ