ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಸಾಧನೆ ಮಾಡಿ ಈಶ್ವರನ ಆಶೀರ್ವಾದ ಪಡೆದ ನಂತರವೇ ಹಿಂದೂ ರಾಷ್ಟ್ರದ ಸ್ಥಾಪನೆಯಾಗುವುದು ಎಂಬುದನ್ನು ನೆನಪಿಡಿ ! ‘ಈಶ್ವರನ ಆಶೀರ್ವಾದವಿಲ್ಲದೆ ಜಗತ್ತಿನಲ್ಲಿ ಯಾವುದೇ ಕಾರ್ಯವಾಗಲು ಸಾಧ್ಯವಿಲ್ಲ; ಆದ್ದರಿಂದ ಹಿಂದೂ ರಾಷ್ಟ್ರದ ಸ್ಥಾಪನೆಯು ಈಶ್ವರನ ಆಶೀರ್ವಾದವಿಲ್ಲದೆ ಸಾಧ್ಯವಿಲ್ಲ. ಇದಕ್ಕಾಗಿ ಹಿಂದೂಗಳೇ, ಸಾಧನೆ ಮಾಡಿ ಈಶ್ವರನ ಆಶೀರ್ವಾದ ಪಡೆಯಿರಿ ಮತ್ತು ಹಿಂದೂ ರಾಷ್ಟ್ರವನ್ನು ಸ್ಥಾಪಿಸಿ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !