ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಸಾಧನೆ ಮಾಡಿ ಈಶ್ವರನ ಆಶೀರ್ವಾದ ಪಡೆದ ನಂತರವೇ ಹಿಂದೂ ರಾಷ್ಟ್ರದ ಸ್ಥಾಪನೆಯಾಗುವುದು ಎಂಬುದನ್ನು ನೆನಪಿಡಿ ! ‘ಈಶ್ವರನ ಆಶೀರ್ವಾದವಿಲ್ಲದೆ ಜಗತ್ತಿನಲ್ಲಿ ಯಾವುದೇ ಕಾರ್ಯವಾಗಲು ಸಾಧ್ಯವಿಲ್ಲ; ಆದ್ದರಿಂದ ಹಿಂದೂ ರಾಷ್ಟ್ರದ ಸ್ಥಾಪನೆಯು ಈಶ್ವರನ ಆಶೀರ್ವಾದವಿಲ್ಲದೆ ಸಾಧ್ಯವಿಲ್ಲ. ಇದಕ್ಕಾಗಿ ಹಿಂದೂಗಳೇ, ಸಾಧನೆ ಮಾಡಿ ಈಶ್ವರನ ಆಶೀರ್ವಾದ ಪಡೆಯಿರಿ ಮತ್ತು ಹಿಂದೂ ರಾಷ್ಟ್ರವನ್ನು ಸ್ಥಾಪಿಸಿ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಕಲಿಯುಗದ ದುಷ್ಪರಿಣಾಮಗಳನ್ನು ಭೋಗಿಸಬಾರದೆಂದಿದ್ದರೆ, ಅದಕ್ಕಾಗಿಯಾದರೂ ಸಾಧನೆ ಮಾಡಿ !
ಮನುಷ್ಯನ ಜೀವನದಲ್ಲಿ ಭಗವಂತನ ಅದ್ವಿತೀಯ ಮಹತ್ವ !
ಇವರಲ್ಲಿ ದೇವರು ಯಾರನ್ನು ಮೆಚ್ಚುತ್ತಾನೆ ?
ಆಧ್ಯಾತ್ಮಿಕ ಸಾಧನೆಯನ್ನು ಮಾಡಲು ಯೋಗ್ಯ ಕಾಲಕ್ಕಾಗಿ ಕಾಯದೆ, ತಕ್ಷಣವೇ ಆರಂಭಿಸಿ !
ಸಂಪ್ರದಾಯಗಳ ಮುಖ್ಯಸ್ಥರೇ, ಇದನ್ನು ಗಮನಿಸಿ !