
ಸಿಲಹಟ್ (ಬಾಂಗ್ಲಾದೇಶ): ಜಿಲ್ಲೆಯ ಗೋವಾಯಿನ ಘಾಟ್ನ ಬಹೋರ್ ಗ್ರಾಮದಲ್ಲಿ ವಾಸಿಸುವ ಶಿಕ್ಷಕ ಬೀರೇಂದ್ರ ಕುಮಾರ್ ಡೇ ಅವರ ಮನೆಯ ಮೇಲೆ ಮುಸ್ಲಿಮರು ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ. ಬೀರೇಂದ್ರ ಕುಮಾರ್ ಅವರು ಸ್ಥಳೀಯವಾಗಿ ‘ಝುನು ಸರ್’ ಎಂದೇ ಚಿರಪರಿಚಿತರಾಗಿದ್ದರು. ಈ ಬೆಂಕಿಯಿಂದಾಗಿ ಅವರ ಆಸ್ತಿ-ಪಾಸ್ತಿಗೆ ಹಾನಿ ಉಂಟಾಗಿದೆ. ಅದೃಷ್ಟವಶಾತ್ ಘಟನೆಯ ಸಮಯದಲ್ಲಿ ಕುಟುಂಬದ ಸದಸ್ಯರು ಸುರಕ್ಷಿತವಾಗಿ ಮನೆಯಿಂದ ಹೊರಬಂದಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಈ ಹಿಂದೆಯೂ ಬೀರೇಂದ್ರ ಕುಮಾರ್ ಡೇ ಅವರ ಮನೆಯ ಮೇಲೆ ದಾಳಿ ನಡೆದಿತ್ತು. ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುವುದರಿಂದ ಈ ಪ್ರದೇಶದ ಹಿಂದೂ ಕುಟುಂಬಗಳಲ್ಲಿ ತೀವ್ರ ಭಯ ಮತ್ತು ಅಸುರಕ್ಷತೆಯ ವಾತಾವರಣ ನಿರ್ಮಾಣವಾಗಿದೆ.
🚨 Shocking from Sylhet, Bangladesh 🚨
A Hindu teacher Birendra Kumar De (Jhunu Sir) saw his home attacked and torched by a mob in Sylhet. 🏚️🔥
The family escaped, but their life’s savings were reduced to ashes, even as authorities claim it as accidental.
This is yet another… https://t.co/PVBo1GHAxJ pic.twitter.com/GDsi9ZRFlG
— Sanatan Prabhat (@SanatanPrabhat) January 16, 2026
ಸಂಪಾದಕೀಯ ನಿಲುವುಬಾಂಗ್ಲಾದೇಶದಲ್ಲಿ ಅಳಿವಿನಂಚಿನಲ್ಲಿರುವ ಹಿಂದೂಗಳು! |
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !