ತಂದೆ ಖರೀದಿಸಿದ ಭೂಮಿಯನ್ನು ಕಬಳಿಸಲಾಗಿದೆ

ಶಿಮ್ಲಾ (ಹಿಮಾಚಲ ಪ್ರದೇಶ) – ಪ್ರಸಿದ್ಧ ‘ವರ್ಲ್ಡ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್’ ಕುಸ್ತಿಪಟು ‘ದ ಗ್ರೇಟ್ ಖಲಿ’ ಅಲಿಯಾಸ್ ದಲೀಪ್ ಸಿಂಗ್ ರಾಣಾ ಅವರು ಪಾಂಟಾ ಸಾಹಿಬ್ಗೆ ಸಂಬಂಧಿಸಿದ ಭೂ ವಿವಾದದ ಕುರಿತು ಕಂದಾಯ ಇಲಾಖೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತನಿಖಾ ಸಮಿತಿಯನ್ನು ಬದಲಾಯಿಸಲು ಮತ್ತು ಸಂಬಂಧಪಟ್ಟ ತಹಶೀಲ್ದಾರರ ಆಸ್ತಿಯ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿದರು.
ಪಾಂಟಾ ಸಾಹಿಬ್ನ ಕಂದಾಯ ಇಲಾಖೆಯ ಅಧಿಕಾರಿಗಳು ತಮ್ಮನ್ನು ಸಂವಿಧಾನಕ್ಕಿಂತ ಶ್ರೇಷ್ಠರು ಎಂದು ಭಾವಿಸುತ್ತಾರೆ ಎಂದು ಖಲಿ ಆರೋಪಿಸಿದರು. ನನ್ನನ್ನೂ ಒಳಗೊಂಡಂತೆ ಸುಮಾರು 100 ಇತರ ಜನರನ್ನು ಅವರ ಪೂರ್ವಜರ ಭೂಮಿಯಿಂದ ಕಾನೂನುಬಾಹಿರವಾಗಿ ಹೊರಹಾಕಲಾಗಿದೆ. ಈ ಸಂಬಂಧ ನಾವು ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸುಖು ಅವರನ್ನು ಭೇಟಿ ಮಾಡಿ ಸಂಬಂಧಪಟ್ಟ ತಹಶೀಲ್ದಾರರ ಆಸ್ತಿಯ ಬಗ್ಗೆ ಆಳವಾದ ತನಿಖೆ ನಡೆಸುವಂತೆ ಒತ್ತಾಯಿಸಿದ್ದೇವೆ, ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಇನ್ನೇನು ನಿರೀಕ್ಷಿಸಲು ಸಾಧ್ಯ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ