
ಚಾಯಿಬಾಸಾ (ಜಾರ್ಖಂಡ್) – ಜಾರ್ಖಂಡ್ ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯ ಸಾರಂಡಾ ಅರಣ್ಯ ಪ್ರದೇಶದಲ್ಲಿ ಜನವರಿ ೨೨ ರಂದು ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ನಿಷೇಧಿತ ಮಾವೋವಾದಿ ಸಂಘಟನೆಯ ನಕ್ಸಲೀಯರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ೧೦ ಮಂದಿ ಮಾವೋವಾದಿಗಳು ಹತರಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸರಕಾರದಿಂದ ೧ ಕೋಟಿ ರೂಪಾಯಿ ಬಹುಮಾನ ಘೋಷಿಸಲ್ಪಟ್ಟಿದ್ದ ಕುಖ್ಯಾತ ನಕ್ಸಲೀಯ ಅನಲ್ ದಾ ಎಂಬವನು ಈ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ ಎಂಬ ಸುದ್ಧಿ ಹೊರಬಿದ್ದಿದೆ. ಸದ್ಯ ಈ ಪ್ರದೇಶದಲ್ಲಿ ಸುರಕ್ಷಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ಮುಂದುವರಿಸಿವೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!