
ಕೋಲಕಾತಾ (ಪ.ಬಂಗಾಳ) – ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಸಂಘಟನೆಯ ಭಯೋತ್ಪಾದಕನಿಗೆ ೧೦ ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಇದರೊಂದಿಗೆ ೭೦,೦೦೦ ರೂಪಾಯಿಗಳ ದಂಡವನ್ನೂ ವಿಧಿಸಿದೆ. ಸೈಯದ್ ಎಮ್. ಇದ್ರಿಸ್ ಎಂಬ ಈ ಭಯೋತ್ಪಾದಕ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದಾನೆ. ಈತ ಪ.ಬಂಗಾಳದಲ್ಲಿ ಮುಸಲ್ಮಾನ ಯುವಕರನ್ನು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆಗೊಳಿಸುತ್ತಿದ್ದನು. ಈತನ ಇತರ ಇಬ್ಬರು ಸಹಚರರ ವಿರುದ್ಧ ವಿಚಾರಣೆ ಇನ್ನು ನಡೆಯುತ್ತಿದೆ.
ಸಂಪಾದಕೀಯ ನಿಲುವುಕಾರಾಗೃಹದಿಂದ ಬಿಡುಗಡೆಯಾದ ನಂತರ ಈತ ಮತ್ತೆ ಭಯೋತ್ಪಾದಕ ಕೆಲಸದಲ್ಲಿ ತೊಡಗುವುದರಲ್ಲಿ ಸಂಶಯವಿಲ್ಲ, ಆದ್ದರಿಂದ ಇಂತಹ ಭಯೋತ್ಪಾದಕರಿಗೆ ಗಲ್ಲು ಶಿಕ್ಷೆಯೇ ನೀಡಬೇಕು! |
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!