ಹಜಾರಿಬಾಗ್ (ಜಾರ್ಖಂಡ್)ನಲ್ಲಿ ಶ್ರೀ ಸರಸ್ವತಿ ದೇವಿಯ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ಮತಾಂಧ ಮುಸಲ್ಮಾನರಿಂದ ಕಲ್ಲು ತೂರಾಟ Jharkhand Stone Pelting

ಪೊಲೀಸರು ಸೇರಿದಂತೆ ಹಲವರಿಗೆ ಗಾಯ

ಹಜಾರಿಬಾಗ್ (ಜಾರ್ಖಂಡ್) – ಇಲ್ಲಿನ ಕೆರೆಡಾರಿ ಬ್ಲಾಕ್‌ನ ಬೆಲ್ತು ಗ್ರಾಮದಲ್ಲಿ ಜನವರಿ 24ರಂದು ತಡರಾತ್ರಿ ಶ್ರೀ ಸರಸ್ವತಿ ದೇವಿಯ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ಮತಾಂಧ ಮುಸಲ್ಮಾನರು ಕಲ್ಲು ತೂರಾಟ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಮೆರವಣಿಗೆಯಲ್ಲಿದ್ದ ಕೆಲವರು ಪ್ರತಿ ದಾಳಿ ನಡೆಸಿದರು. ಈ ಘಟನೆಯಲ್ಲಿ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಹಾಡುಗಳನ್ನು ಹಾಕಿದ್ದರಿಂದ ವಿವಾದ ಉಂಟಾಯಿತು ಎಂದು ಹೇಳಲಾಗುತ್ತಿದೆ.

ಸಂಪಾದಕೀಯ ನಿಲುವು

ದೇಶದಲ್ಲಿ ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಸಂದರ್ಭದಲ್ಲಿ ಮತಾಂಧ ಮುಸಲ್ಮಾನರಿಂದ ಇಂತಹ ದಾಳಿಗಳು ನಿರಂತರವಾಗಿ ನಡೆಯುತ್ತಿವೆ. ಹಿಂದೂಗಳನ್ನು ರಕ್ಷಿಸುವಲ್ಲಿ ಎಲ್ಲಾ ಪಕ್ಷಗಳ ಸರಕಾರಗಳು ಪದೇ ಪದೇ ವಿಫಲವಾಗುತ್ತಿರುವುದು ನಾಚಿಕೆಗೇಡಿನ ಸಂಗತಿ! ಈ ಪರಿಸ್ಥಿತಿಯನ್ನು ಬದಲಾಯಿಸಲು ‘ಹಿಂದೂ ರಾಷ್ಟ್ರ’ವೊಂದೇ ಪರ್ಯಾಯ!