ಪೊಲೀಸರು ಸೇರಿದಂತೆ ಹಲವರಿಗೆ ಗಾಯ

ಹಜಾರಿಬಾಗ್ (ಜಾರ್ಖಂಡ್) – ಇಲ್ಲಿನ ಕೆರೆಡಾರಿ ಬ್ಲಾಕ್ನ ಬೆಲ್ತು ಗ್ರಾಮದಲ್ಲಿ ಜನವರಿ 24ರಂದು ತಡರಾತ್ರಿ ಶ್ರೀ ಸರಸ್ವತಿ ದೇವಿಯ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ಮತಾಂಧ ಮುಸಲ್ಮಾನರು ಕಲ್ಲು ತೂರಾಟ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಮೆರವಣಿಗೆಯಲ್ಲಿದ್ದ ಕೆಲವರು ಪ್ರತಿ ದಾಳಿ ನಡೆಸಿದರು. ಈ ಘಟನೆಯಲ್ಲಿ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಹಾಡುಗಳನ್ನು ಹಾಕಿದ್ದರಿಂದ ವಿವಾದ ಉಂಟಾಯಿತು ಎಂದು ಹೇಳಲಾಗುತ್ತಿದೆ.
ಸಂಪಾದಕೀಯ ನಿಲುವುದೇಶದಲ್ಲಿ ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಸಂದರ್ಭದಲ್ಲಿ ಮತಾಂಧ ಮುಸಲ್ಮಾನರಿಂದ ಇಂತಹ ದಾಳಿಗಳು ನಿರಂತರವಾಗಿ ನಡೆಯುತ್ತಿವೆ. ಹಿಂದೂಗಳನ್ನು ರಕ್ಷಿಸುವಲ್ಲಿ ಎಲ್ಲಾ ಪಕ್ಷಗಳ ಸರಕಾರಗಳು ಪದೇ ಪದೇ ವಿಫಲವಾಗುತ್ತಿರುವುದು ನಾಚಿಕೆಗೇಡಿನ ಸಂಗತಿ! ಈ ಪರಿಸ್ಥಿತಿಯನ್ನು ಬದಲಾಯಿಸಲು ‘ಹಿಂದೂ ರಾಷ್ಟ್ರ’ವೊಂದೇ ಪರ್ಯಾಯ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ