|

ನವದೆಹಲಿ – ಭಾರತದ ೭೭ ನೇ ಗಣರಾಜ್ಯೋತ್ಸವದ ನಿಮಿತ್ತವಾಗಿ ಕರ್ತವ್ಯ ಪಥದಲ್ಲಿ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳ ಪ್ರದರ್ಶನವನ್ನು ನಡೆಸಲಾಯಿತು. ಆದರೆ, ಕೊನೆ ಕ್ಷಣದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಪರೇಡ್ನಿಂದ ಹೊರಬಿದ್ದಿದೆ. ಈ ಸಂಬಂಧ ಭಾಜಪ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ.
ಮಿಲೆಟ್ಸ್ ಟು ಮೈಕ್ರೋ ಚಿಪ್’ ವಿಷಯಾಧಾರಿತ ಸ್ತಬ್ಧ ಚಿತ್ರ
ಆತ್ಮನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ರಾಜ್ಯದ ಸಮಗ್ರ ಕೊಡುಗೆಯ ಸಂಕೇತವಾಗಿ ಗಣರಾಜ್ಯೋತ್ಸವದ ಪರೇಡ್ನಲ್ಲಿ ‘ಮಿಲೆಟ್ಸ್ ಟು ಮೈಕ್ರೋ ಚಿಪ್’ ವಿಷಯಾಧಾರಿತ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಸಿದ್ಧಪಡಿಸಲಾಗಿತ್ತು. ಮಿಲೆಟ್ಸ್ ಟು ಮೈಕ್ರೋಚಿಪ್ ಸ್ತಬ್ಧಚಿತ್ರದ ಮೂಲಕ ಕರ್ನಾಟಕದ ಬೆಳೆಗಳಾದ ರಾಗಿ, ಜೋಳ, ನವಣೆ, ಸಜ್ಜೆ ಬೆಳೆ ಹಾಗೂ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಬೆಳವಣಿಗೆ ಬಗ್ಗೆಯೂ ಟ್ಯಾಬ್ಲೋದಲ್ಲಿ ನಿರ್ಮಿಸಲಾಗಿತ್ತು. |
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram