ಅಜಿತ್ ಪವಾರ್ ಅವರ ವಿಮಾನ ಅಪಘಾತದ ಕುರಿತು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಗ್ರಹ

ಕೋಲಕಾತಾ (ಬಂಗಾಳ) – ಅಜಿತ್ ಪವಾರ್ ಅವರು ಮೈತ್ರೀಕೂಟದಿಂದ ದೂರವಾಗುತ್ತಿದ್ದರು. ಅವರು ಮತ್ತೆ ಶರದ್ ಪವಾರ್ ಅವರೊಂದಿಗೆ ಹೋಗುವ ಬಗ್ಗೆ ಯೋಚಿಸುತ್ತಿದ್ದರು ಎಂದು ನನಗೆ ತಿಳಿದುಬಂದಿದೆ. ಆದ್ದರಿಂದ ಈ ಘಟನೆಯಲ್ಲಿ ಯಾವುದೋ ಸಂಚು ಇರುವ ಸಾಧ್ಯತೆಯಿದೆ. ಈ ಪ್ರಕರಣದ ಬಗ್ಗೆ ಕುಲಂಕುಶವಾಗಿ ತನಿಖೆಯಾಗಬೇಕು, ಎಂದು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.
🚨 #AjitPawarPlaneCrash | Bengal CM Mamata Banerjee hints at foul play and demands a Supreme Court–monitored probe, triggering sharp backlash from Maharashtra CM Devendra Fadnavis.
⚠️ Turning every incident into a political spectacle deserves the strongest condemnation.… https://t.co/jhH7cBWywG pic.twitter.com/9eR3LEFGp9
— Sanatan Prabhat (@SanatanPrabhat) January 28, 2026
‘ದೇಶದಲ್ಲಿ ಈಗ ಯಾರೂ ಸುರಕ್ಷಿತವಾಗಿಲ್ಲ ಮತ್ತು ನಮಗೆ ಸುಪ್ರೀಂ ಕೋರ್ಟ್ ಹೊರತುಪಡಿಸಿ ಬೇರೆ ಯಾವುದೇ ವ್ಯವಸ್ಥೆಯ ಮೇಲೆ ನಂಬಿಕೆಯಿಲ್ಲ,’ ಎಂದೂ ಅವರು ಹೇಳಿದ್ದಾರೆ. (ಪ್ರತಿಯೊಂದು ಘಟನೆಯಲ್ಲೂ ರಾಜಕೀಯ ಮಾಡಲು ನೋಡುವ ಮಮತಾ ಬ್ಯಾನರ್ಜಿ ಅವರನ್ನು ಎಷ್ಟು ನಿಷೇಧಿಸಿದರೂ (ಖಂಡಿಸಿದರೂ) ಸಾಲದು! ಇಂತಹ ಸಮಾಜದ್ರೋಹಿ ನಾಯಕರಿಂದಲೇ ದೇಶಕ್ಕೆ ಹಾನಿಯಾಗುತ್ತಿದೆ ಎನ್ನುವುದೇ ನಿಜ! – ಸಂಪಾದಕರು)
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ