
‘ಜಿಜ್ಞಾಸುಗಳನ್ನು ಸಾಧನೆಯತ್ತ ಹೊರಳಿಸಲು ಮತ್ತು ಧರ್ಮಪ್ರೇಮಿಗಳಿಗೆ ಪ್ರತ್ಯಕ್ಷ ಕೃತಿಯಲ್ಲಿ ತೊಡಗಿಸಲು ಅತ್ಯುತ್ತಮ ಮಾಧ್ಯಮವೆಂದರೆ ನಿಯತಕಾಲಿಕೆ ಸನಾತನ ಪ್ರಭಾತ ! ಈ ನಿಯತಕಾಲಿಕೆಯನ್ನು ನಿಯಮಿತವಾಗಿ ಓದಿ ವಾಚಕರಲ್ಲಿ ಸಾಧನೆಯ ಆಸಕ್ತಿ ನಿರ್ಮಾಣವಾಗುತ್ತಿದೆ, ಹಾಗೆಯೇ ರಾಷ್ಟ್ರ ಮತ್ತು ಧರ್ಮದ ಬಗೆಗಿನ ಪ್ರೀತಿ ಹೆಚ್ಚಾಗುತ್ತಿದೆ. ‘ಈ ಸಂಚಿಕೆಯನ್ನು ಓದುವುದರಿಂದ ನಮಗೆ ಮುಂದಿನ ದಿಶೆ ಮತ್ತು ಮಾರ್ಗದರ್ಶನ ಸಿಗುತ್ತದೆ’, ಎಂದು ಕೆಲವು ವಾಚಕರು ಸ್ವಯಂಸ್ಫೂರ್ತಿಯಿಂದ ಹೇಳುತ್ತಾರೆ. ಹೀಗಿದ್ದರೂ ‘ಮೊದಲನೇ ಭೇಟಿಯಲ್ಲಿಯೇ ಜಿಜ್ಞಾಸುಗಳಿಗೆ ವಾಚಕರಾಗಲು ಹೇಗೆ ಹೇಳಲಿ ? ಅವರೊಂದಿಗೆ ಆತ್ಮೀಯತೆಯನ್ನು ಬೆಳೆಸಿದ ನಂತರ ವಾಚಕರಾಗಲು ಪ್ರೇರೇಪಿಸೋಣ’, ಎಂದು ಅನೇಕ ಸಾಧಕರಿಗೆ ಅನಿಸುತ್ತದೆ. ಆದ್ದರಿಂದ ಆ ಜಿಜ್ಞಾಸುಗಳಿಗೆ ವಾಚಕರನ್ನಾಗಿ ಮಾಡಲು ತಕ್ಷಣವೇ ಪ್ರಯತ್ನಿಸುವುದಿಲ್ಲ.
ನಮ್ಮ ಅಯೋಗ್ಯ ವಿಚಾರಪ್ರಕ್ರಿಯೆಯಿಂದ ಜಿಜ್ಞಾಸುಗಳು ಅಮೂಲ್ಯ ಸತ್ಸಂಗಗಳಿಂದ ವಂಚಿತರಾಗಬಾರದು, ಎಂದು ಎಲ್ಲೆಡೆಯಲ್ಲಿನ ಸಾಧಕರು ಜಿಜ್ಞಾಸುಗಳನ್ನು ವಾಚಕರನ್ನಾಗಿಸಲು ಮೊದಲ ಭೇಟಿಯಿಂದಲೇ ಪ್ರಯತ್ನಿಸಬೇಕು. (೨೩.೧.೨೦೨೬)
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಅರ್ಪಣೆದಾರರೇ, ಅಧಿಕ ಮಾಸದ ನಿಮಿತ್ತ ಧರ್ಮಪ್ರಸಾರದ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವ ಸನಾತನದ ಆಶ್ರಮಗಳಿಗೆ ಅನ್ನದಾನ ಮಾಡಿ ಪುಣ್ಯಸಂಚಯದೊಂದಿಗೆ ಆಧ್ಯಾತ್ಮಿಕ ಲಾಭವನ್ನು ಪಡೆಯಿರಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂಕ್ಷಿಪ್ತ ಚರಿತ್ರೆ
‘ಸನಾತನ ಪ್ರಭಾತ’ಕ್ಕಾಗಿ ಕೇವಲ ನಾವೀನ್ಯ ಮತ್ತು ವೈಶಿಷ್ಟ್ಯಪೂರ್ಣ ಲೇಖನಗಳನ್ನು ಸಂಕ್ಷಿಪ್ತವಾಗಿ ಮತ್ತು ನಿಖರವಾಗಿ ಕಳುಹಿಸಿ !