ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಮಾನವನು ಕೌಶಲ್ಯ ಬಳಸಿ ಕಟ್ಟಿದ ಕಟ್ಟಡಗಳನ್ನು ನೋಡುವುದಕ್ಕಿಂತ, ನೈಸರ್ಗಿಕ ಆಕಾಶ, ಗಾಳಿ, ಬೆಳಕು, ನೀರು, ಭೂಮಿ ಮತ್ತು ಸಸ್ಯಗಳಂತಹವುಗಳನ್ನು ಅನುಭವಿಸಿದಾಗ ನಮಗೆ ಹೆಚ್ಚಿನ ಸಂತೋಷವಾಗುತ್ತದೆ. ಇದಕ್ಕೆ ಮುಖ್ಯ ಕಾರಣ ವೆಂದರೆ, ಇವೆಲ್ಲವೂ ದೇವರಿಂದ ಸೃಷ್ಟಿಸಲ್ಪಟ್ಟಿವೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !