
ಅಲೆಕ್ಸಾಂಡರ್ ಜಗತ್ತನ್ನು ಗೆದ್ದನು, ಎಂದರೆ ಅವನು ಕೇವಲ ಮಣ್ಣು-ಕಲ್ಲುಗಳ ಮೇಲೆ ತನ್ನ ಅಧಿಕಾರವನ್ನು ಸ್ಥಾಪಿಸಿದನು ಎಂದರ್ಥ; ಆದರೆ ಯಾರು ಜೀವನಕಲೆಯನ್ನು ಅಳವಡಿಸಿಕೊಂಡಿದ್ದಾರೋ, ಯಾರು ತಮ್ಮ ಜೀವನಶಕ್ತಿಯ ಮೇಲೆ ಪ್ರಭುತ್ವ ಸಾಧಿಸಿದ್ದಾರೋ ಮತ್ತು ಯಾರು ಬದುಕಿನ ನಿಜವಾದ ಆನಂದವನ್ನು ಪಡೆಯಬಲ್ಲರೋ, ಅವರೇ ನಿಜವಾದ ಜಗತ್ತನ್ನು ಗೆದ್ದವರು.
– ಪ್ರಾ. ಗುರುನಾಥ ವಿಶ್ವನಾಥ ಮುಂಗಳೆ, ಕೊಲ್ಹಾಪುರ (‘ಗುರುಬೋಧ’)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಮಕ್ಕಳ ಅನಾರೋಗ್ಯದ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆಗಳು !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !