ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಕೆಲವು ವೈದ್ಯರು ಈಗ ಆಂಗ್ಲ ಭಾಷೆಯಲ್ಲಿ ಆಯುರ್ವೇದ ಕಲಿಸುತ್ತಾರೆ ಮತ್ತು ಆಸ್ಪತ್ರೆಗಳಲ್ಲಿ ಸಾತ್ತ್ವಿಕ ಧೋತಿ ಇತ್ಯಾದಿ ಬದಲು ಪ್ಯಾಂಟ್, ಶರ್ಟ್ ಹಾಗೂ ಟೈ ಧರಿಸುತ್ತಾರೆ. ಅವರನ್ನು ಅನುಕರಿಸಿ ನಾಳೆ ದೇವಸ್ಥಾನದ ಅರ್ಚಕರು ಪ್ಯಾಂಟ್ ಹಾಕಲು ಆರಂಭಿಸಿದರೆ ಆಶ್ಚರ್ಯವಿಲ್ಲ ! ಇದನ್ನು ತಡೆಯಲು ಹಿಂದೂ ರಾಷ್ಟ್ರವೇ ಬೇಕು.’
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !