ನರಮೇಧ ನಿರಾಕರಿಸಿದಾಗ ಅದರ ಪುನರಾವರ್ತನೆ ಆಗುತ್ತದೆ ! – ರಾಹುಲ್ ಕೌಲ್, ರಾಷ್ಟ್ರೀಯ ಯುವ ಸಂಯೋಜಕರು, ಯೂತ್ ಫಾರ್ ಪನೂನ ಕಾಶ್ಮೀರ

ರಾಹುಲ ಕೌಲ, ಅಧ್ಯಕ್ಷರು, ಯೂಥ್ ಫಾರ ಪನೂನ್ ಕಾಶ್ಮೀರ್

೧೯೯೦ ರಿಂದ, ಕಾಶ್ಮೀರದಲ್ಲಿ, ಹಿಂದೂ ನರಮೇಧದ ೨೨ ದೊಡ್ಡ  ಘಟನೆಗಳು ನಡೆದಿವೆ. ೨೦೧೯ ರಿಂದ ೨೨ ಹಿಂದೂಗಳನ್ನು ಹೆಕ್ಕಿ ಹೆಕ್ಕಿ ಕೊಲ್ಲಲಾಯಿತು. ಆಗ ೫ ಲಕ್ಷ ಹಿಂದೂಗಳು ಕಾಶ್ಮೀರದಿಂದ ನಿರಾಶ್ರಿತರಾಗಿದ್ದಾರೆ. ನರಮೇಧವನ್ನು ನಿರಾಕರಿಸಿದಾಗ  ಅದರ ಪುನರಾವರ್ತನೆ ಆಗುತ್ತದೆ, ಆದ್ದರಿಂದ ಕಾಶ್ಮೀರಿ ಹಿಂದೂ ಹತ್ಯಾಕಾಂಡ ಮಸೂದೆಯನ್ನು (ಜಿನೋಸೈಡ್) ದೇಶಾದ್ಯಂತ  ಪೂರ್ಣವಾಗಿ ಜಾರಿಗೊಳಿಸಬೇಕು.’