
೧೯೯೦ ರಿಂದ, ಕಾಶ್ಮೀರದಲ್ಲಿ, ಹಿಂದೂ ನರಮೇಧದ ೨೨ ದೊಡ್ಡ ಘಟನೆಗಳು ನಡೆದಿವೆ. ೨೦೧೯ ರಿಂದ ೨೨ ಹಿಂದೂಗಳನ್ನು ಹೆಕ್ಕಿ ಹೆಕ್ಕಿ ಕೊಲ್ಲಲಾಯಿತು. ಆಗ ೫ ಲಕ್ಷ ಹಿಂದೂಗಳು ಕಾಶ್ಮೀರದಿಂದ ನಿರಾಶ್ರಿತರಾಗಿದ್ದಾರೆ. ನರಮೇಧವನ್ನು ನಿರಾಕರಿಸಿದಾಗ ಅದರ ಪುನರಾವರ್ತನೆ ಆಗುತ್ತದೆ, ಆದ್ದರಿಂದ ಕಾಶ್ಮೀರಿ ಹಿಂದೂ ಹತ್ಯಾಕಾಂಡ ಮಸೂದೆಯನ್ನು (ಜಿನೋಸೈಡ್) ದೇಶಾದ್ಯಂತ ಪೂರ್ಣವಾಗಿ ಜಾರಿಗೊಳಿಸಬೇಕು.’
‘ಜೀವುತ್ತಮ ವಿದ್ಯಾಪೀಠ’ : ಭಾರತೀಯ ಜ್ಞಾನ ಪರಂಪರೆಯ ಆಧುನಿಕ ಪುನರುಜ್ಜೀವನ!
೧೨ ಸೂರ್ಯನಮಸ್ಕಾರಗಳಿಂದ ಸಾಧಕನ ೪ ಕುಂಡಲಿನಿ ಚಕ್ರಗಳು ಈಶ್ವರೀ ತತ್ತ್ವವನ್ನು ಗ್ರಹಿಸಲು ಪೂರಕವಾಗುವುದು
ಎರಡೂವರೆ ಸ್ತರದಲ್ಲಿನ ಯುದ್ಧ ಮತ್ತು ಭಾರತದ ಸಿದ್ಧತೆ !
ಭಾರತೀಯ ಚಲನಚಿತ್ರ ಮತ್ತು ಅದರ ಪ್ರಭಾವದ ಜವಾಬ್ದಾರಿ !
ಅಡುಗೆಮನೆ
ಗಾಂಧಿವಾದದ ಮುಖವಾಡ ಕಳಚಿದ ಭಾರತ !