
ಗುರುದಾಸಪುರ (ಪಂಜಾಬ್) – ಇಲ್ಲಿನ ಭಾರತ-ಪಾಕಿಸ್ತಾನ ಗಡಿಯ ಅಧಿಯಾ ಗ್ರಾಮದ ತಪಾಸಣಾ ಚೌಕಿಯಲ್ಲಿ ಎರಡು ದಿನಗಳ ಹಿಂದೆ ಅಪರಿಚಿತರು ರಾತ್ರಿ ಗುಂಡಿನ ದಾಳಿ ನಡೆಸಿ ಪೊಲೀಸ್ ಅಧಿಕಾರಿ ಮತ್ತು ಗೃಹರಕ್ಷಕ ದಳದ ಸೈನಿಕನನ್ನು ಹತ್ಯೆ ಮಾಡಿದ್ದರು. ಈ ಬಗ್ಗೆ ಪೊಲೀಸರಿಂದ ತನಿಖೆ ನಡೆಯುತ್ತಿರುವಾಗಲೇ, ‘ತೆಹ್ರೀಕ್-ಎ-ತಾಲಿಬಾನ್ ಹಿಂದೂಸ್ತಾನ್’ ಎಂಬ ಸಂಘಟನೆಯು ಈ ಹತ್ಯೆಯ ಹೊಣೆ ಹೊತ್ತುಕೊಂಡಿದೆ ಎಂದು ಹೇಳಲಾದ ಕರಪತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಪೋಸ್ಟ್ನಲ್ಲಿ ಸಂಘಟನೆಯ ಧ್ವಜ, ಲಾಂಛನ ಮತ್ತು ಮೃತರಾದ ಇಬ್ಬರ ಛಾಯಾಚಿತ್ರಗಳನ್ನು ಪ್ರಸಾರ ಮಾಡಲಾಗಿದೆ. ಈ ಮಾಹಿತಿಯನ್ನು ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪ್ರಸಾರ ಮಾಡಲಾಗಿದೆ. ಪೊಲೀಸರು ಈ ದಾವೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದು, ಪ್ರಾಥಮಿಕ ಹಂತದಲ್ಲಿ ಇದು ಅಪರಿಚಿತ ಸಂಘಟನೆ ಆಗಿದೆ ಎಂದು ಹೇಳುತ್ತಿದ್ದಾರೆ.
ಸಂಪಾದಕೀಯ ನಿಲುವುಪಂಜಾಬ್ ಮೇಲೆ ಭಯೋತ್ಪಾದನೆಯ ನೆರಳು ಆವರಿಸಿರುವುದನ್ನು ತೋರಿಸುವ ಘಟನೆ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ