ಪ್ರತಿಕೂಲ ಹವಾಮಾನದಿಂದಾಗಿ ಅಪಘಾತ

ರಾಂಚಿ (ಜಾರ್ಖಂಡ್) – ಇಲ್ಲಿಂದ ದೆಹಲಿಗೆ ಹೊರಟಿದ್ದ ಏರ್ ಅಂಬ್ಯುಲೆನ್ಸ್ ಫೆಬ್ರವರಿ ೨೩ ರ ರಾತ್ರಿ ಜಾರ್ಖಂಡ್ನ ಚತ್ರಾ ಜಿಲ್ಲೆಯಲ್ಲಿ ಪತನಗೊಂಡಿದೆ. ಈ ದುರಂತದಲ್ಲಿ ವಿಮಾನದಲ್ಲಿದ್ದ ಒಬ್ಬ ರೋಗಿ ಸೇರಿದಂತೆ ಎಲ್ಲಾ ೭ ಮಂದಿ ಸಾವನ್ನಪ್ಪಿದ್ದಾರೆ. ‘ರೆಡ್ಬರ್ಡ್ ಏರ್ವೇಸ್ ಪ್ರೈವೇಟ್ ಲಿಮಿಟೆಡ್’ಗೆ ಸೇರಿದ ಈ ವಿಮಾನವು ಸಂಜೆ ೭:೧೧ ಕ್ಕೆ ರಾಂಚಿ ವಿಮಾನ ನಿಲ್ದಾಣದಿಂದ ಉಡಾವಣೆಗೊಂಡಿತು. ಪ್ರತಿಕೂಲ ಹವಾಮಾನದಿಂದಾಗಿ ವಿಮಾನದ ಮಾರ್ಗವನ್ನು ಬದಲಾಯಿಸಲು ಪೈಲಟ್ ವಿನಂತಿಸಿದ್ದರು; ಆದರೆ ಅದರ ನಂತರ ಸಂಪರ್ಕ ಕಡಿತಗೊಂಡಿತು. ವಿಮಾನ ಹಾರಾಟ ಆರಂಭಿಸಿದ ನಂತರ ೨0 ನಿಮಿಷಗಳಲ್ಲಿಯೇ ಈ ಅಪಘಾತ ಸಂಭವಿಸಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ