
ಭಾಗ್ಯನಗರ (ತೆಲಂಗಾಣ) – ಇಲ್ಲಿನ ದ್ವಿಮುಖಿ ಹನುಮಂತನ ದೇವಸ್ಥಾನದ ಮೂರ್ತಿಯನ್ನು ಫೆಬ್ರವರಿ 24 ರಂದು ಅಪರಿಚಿತರು ಧ್ವಂಸಗೊಳಿಸಿದ್ದಾರೆ. ಶ್ರೀ ಹನುಮಂತನ ಮೂರ್ತಿಯ ಮೇಲಿದ್ದ ಸಿಂಧೂರವನ್ನು ಕಿತ್ತುಹಾಕಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದ್ದು, ಆರೋಪಿಗಳನ್ನು ಗುರುತಿಸಿ ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ.
ಈ ಧ್ವಂಸವನ್ನು ಖಂಡಿಸಿ ಭಾಜಪದ ಪ್ರದೇಶಾಧ್ಯಕ್ಷ ಎನ್. ರಾಮಚಂದರ್ ರಾವ್ ಅವರು ದೋಷಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ತೆಲಂಗಾಣದಲ್ಲಿ ದೇವತೆಗಳ ಮೂರ್ತಿಗಳ ಮೇಲಿನ ದಾಳಿಯು ಸನಾತನ ಧರ್ಮದ ವಿರುದ್ಧ ರೂಪಿಸಲಾದ ಸಂಚಿನ ಭಾಗವಾಗಿದೆ. ದೇವಸ್ಥಾನಗಳಲ್ಲಿನ ವಿಡಂಬನೆ ಮತ್ತು ಧ್ವಂಸದ ಘಟನೆಗಳು, ಹಾಗೆಯೇ ಹಿಂದೂಗಳ ಹಬ್ಬಗಳನ್ನು ಗುರಿಪಡಿಸುವುದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದೆ. ಸಮಾಜಘಾತುಕ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗುತ್ತಿದ್ದು, ಮತಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ರಾವ್ ಆರೋಪಿಸಿದರು.
| ಮೇಲೆ ಪ್ರಕಟಿಸಿರುವ ಚಿತ್ರ ಯಾರ ಧಾರ್ಮಿಕ ಭಾವನೆಗಳಿಗೆ ನೋವನ್ನು ತರುವುದಾಗಿರದೇ ನೈಜ ಸ್ಥೀತಿ ತಿಳಿಸುವುದಾಗಿದೆ ! – ಸಂಪಾದಕರು |
ಸಂಪಾದಕೀಯ ನಿಲುವುಇಂತಹ ಘಟನೆಗಳನ್ನು ತಡೆಯಲು ಸಂಬಂಧಪಟ್ಟವರಿಗೆ ಗಲ್ಲು ಶಿಕ್ಷೆಯನ್ನೇ ನೀಡಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ