ಇಲಿಗಳಿಂದ ಹಣ್ಣುಗಳನ್ನು ರಕ್ಷಿಸಲು ಕಂಡುಕೊಂಡಿದ್ದರು ಈ ಉಪಾಯ

ಮುಂಬಯಿ – ಮಾಲಾಡ್ನಲ್ಲಿ ಹಣ್ಣುಗಳಿಗೆ ಇಲಿ ವಿಷ ಅಂದರೆ ‘ರೆಟಿನಾಲ್’ ಹಚ್ಚುತ್ತಿದ್ದ ಇಬ್ಬರು ಹಣ್ಣು ಮಾರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಮನೋಜ ಕುಮಾರ್ ಕೇಸರ್ವಾನಿ ಮತ್ತು ಬಿಪಿನ್ ಕೇಸರ್ವಾನಿ ಬಂಧಿತರು. ಪೊಲೀಸರು ಸಂಬಂಧಿತ ಅಂಗಡಿಗಳನ್ನು ಸೀಲ್ ಮಾಡಿದ್ದಾರೆ. ಇಲಿಗಳಿಂದ ಹಣ್ಣುಗಳನ್ನು ಸಂರಕ್ಷಿಸುವ ನೆಪದಲ್ಲಿ ಇವರಿಬ್ಬರು ಈ ರೀತಿಯ ಕೃತ್ಯ ಎಸಗುತ್ತಿದ್ದರು.
ಸ್ಥಳೀಯ ನಿವಾಸಿ ಕುಣಾಲ್ ಸಾಳುಂಕೆ ಅವರು ಈ ಬಗ್ಗೆ ಮಾಲಾಡ್ ಪೊಲೀಸರಿಗೆ ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ವಿಷ ಹಚ್ಚುತ್ತಿರುವ ದೃಶ್ಯವನ್ನು ಸಾಳುಂಕೆ ಅವರು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋವನ್ನು ಪೊಲೀಸರಿಗೆ ಸಾಕ್ಷಿಯಾಗಿ ನೀಡಲಾಗಿತ್ತು. ಆರೋಪಿಗಳು ವಿಷ ಹಚ್ಚುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸಂಪಾದಕೀಯ ನಿಲುವು
|
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
ಹಸು ಹಿಂದೂಗಳಿಗೆ ಪವಿತ್ರ: ಅದರ ಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಹುದು! – ಗುಜರಾತ್ ಹೈಕೋರ್ಟ್
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್