‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !

ಬ್ರಿಟಿಷರ ಕ್ರೂರ ಪಾಶದಿಂದ ಮಾತೃಭೂಮಿಯನ್ನು ಮುಕ್ತಗೊಳಿಸಲು ಟೊಂಕಕಟ್ಟಿ ನಿಂತ ದೇಶಭಕ್ತರಿಗೆ ’ವಂದೇ ಮಾತರಮ್’ ಎಂಬ ಮಂತ್ರವೇ ಸರ್ವಸ್ವದ ಬಲಿದಾನದ ಪ್ರೇರಣೆ ನೀಡಿತು. ಈ ಮಂತ್ರವು ಸಶಸ್ತ್ರ ಕ್ರಾಂತಿಕಾರಿಗಳಿಗೆ ಶಕ್ತಿಯನ್ನು ನೀಡಿದಂತೆಯೇ, ಸಾಂವಿಧಾನಿಕ ಮಾರ್ಗಗಳ ಮೂಲಕ ಸ್ವಾತಂತ್ರ್ಯ ಪಡೆಯಲು ಬದ್ಧರಾದವರಿಗೂ ಧೈರ್ಯವನ್ನು ನೀಡಿತು. ಈ ಮಂತ್ರವು ಭಾರತೀಯರ ಹೃದಯದ ಚಿರಂಜೀವಿ ಸ್ಪಂದನವಾಗಿ ಹೋಗಿದೆ.

– ಅಮಿತ ಕಾಮತ್ಕರ (ಸೌಜನ್ಯ: ‘ಋಷಿ ಬಂಕಿಮಚಂದ್ರ’ ಗ್ರಂಥದ ಪ್ರಸ್ತಾವನೆ, ‘ಜಟಾಯು ಅಕ್ಷರ ಸೇವಾ’)